KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಯತ್ನ

Published October 27, 2024 at 7:31 am
Share
SHARE

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ವಂಚಕರು ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅನೇಕರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದಾರೆ. ಈ ಬಗ್ಗೆ ಅನುಮಾನಗೊಂಡ ಕೆಲವರು ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿದಾಗ ನಕಲಿ ಖಾತೆ ಎನ್ನುವುದು ಗೊತ್ತಾಗಿದೆ.

ಈ ನಕಲಿ ಖಾತೆಯಿಂದ ಯಾವುದೇ ಬರುವ ಯಾವುದೇ ಮನವಿಗಳನ್ನು ಸ್ವೀಕರಿಸದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

You Might Also Like

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ : ಆ. 11 ಕ್ಕೆ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್.!

BREAKING : ವಡೋದರಲ್ಲಿ ಸೇತುವೆ ಕುಸಿದು ದುರಂತ : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!

ಕಿಟ್ಟಿ ಪಾರ್ಟಿ, ಶ್ರೀಮಂತ ಮಹಿಳೆಯರೇ ಟಾರ್ಗೆಟ್: ಸಿಎಂ, ಡಿಸಿಎಂ, ಸಚಿವರ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಮಹಿಳೆ ಅರೆಸ್ಟ್

ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

SHOCKING : ಬೆಂಗಳೂರಲ್ಲಿ ಪತಿಯಿಂದಲೇ ಪತ್ನಿ ಮರ್ಡರ್ : ಕಾಲಿನಿಂದ ಕುತ್ತಿಗೆ ತುಳಿದು ಕೊಲೆಗೈದ ಪಾಪಿ ಪತಿ.!

TAGGED:FraudMangaluruFacebookಫೇಸ್ ಬುಕ್fake accountನಕಲಿ ಖಾತೆವಂಚನೆ ಯತ್ನಮಂಗಳೂರು ಪೊಲೀಸ್ ಆಯುಕ್ತರು
Share This Article
Facebook Copy Link Print

Latest News

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ : ಆ. 11 ಕ್ಕೆ ವಿಚಾರಣೆ ಮುಂದೂಡಿದ ದೆಹಲಿ ಹೈಕೋರ್ಟ್.!
BREAKING : ವಡೋದರಲ್ಲಿ ಸೇತುವೆ ಕುಸಿದು ದುರಂತ : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!
ಕಿಟ್ಟಿ ಪಾರ್ಟಿ, ಶ್ರೀಮಂತ ಮಹಿಳೆಯರೇ ಟಾರ್ಗೆಟ್: ಸಿಎಂ, ಡಿಸಿಎಂ, ಸಚಿವರ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಮಹಿಳೆ ಅರೆಸ್ಟ್
ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !

Entertainment

BIG NEWS : ನಟಿ ‘ಶೆಫಾಲಿ ಜರಿವಾಲಾ’ ಮನೆಯಲ್ಲಿ ವಯಸ್ಸಾಗುವುದನ್ನು ತಡೆಯುವ, ಚರ್ಮದ ಹೊಳಪು ಹೆಚ್ಚಿಸುವ ಔಷಧಿಗಳು ಪತ್ತೆ.!
‘ಅರ್ಜುನ್ ರೆಡ್ಡಿ’ ನಾಯಕಿ ಶಾಲಿನಿ ಪಾಂಡೆ ಹಾಟ್ ಅವತಾರ: ನೆಟ್ಟಿಗರ ನಿದ್ದೆಗೆಡಿಸಿದ ವೈರಲ್ ಫೋಟೋಶೂಟ್ !
ಪಹಲ್ಗಾಮ್ ಜೈಲಿನಲ್ಲಿ ನಡೆದ ಚಿತ್ರೀಕರಣದಲ್ಲಿ ಕೊನೆ ಬಾರಿಗೆ ಪಾಲ್ಗೊಂಡಿದ್ದರು ಈ ನಟಿ ; ದಿವ್ಯಾ ಭಾರತಿ ಜೊತೆಗಿನ ಬಾಂಧವ್ಯ ಬಿಚ್ಚಿಟ್ಟ ಸುನೀಲ್‌ ಶೆಟ್ಟಿ !

Sports

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: RCB ಆಟಗಾರ ಯಶ್ ದಯಾಳ್ ವಿರುದ್ಧ FIR
ನನ್ನ ಸಹೋದರಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗೊಂಚಲು ಪಡೆದ ಆಕಾಶ್ ದೀಪ್ ಬಹಿರಂಗ
ಇಂಗ್ಲೆಂಡ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ: 2ನೇ ಟೆಸ್ಟ್ ನಲ್ಲಿ 336 ರನ್ ಗಳಿಂದ ಜಯ

Special

ಆರೋಗ್ಯಕರವಾದ ʼಸಲಾಡ್ʼ ಮಾಡಿ ಸವಿಯಿರಿ
ಹೊಟೇಲ್ ನಲ್ಲಿ ರೂಂ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ
ʼಬ್ಲೀಚಿಂಗ್ʼ ಪೌಡರ್ ಎಷ್ಟು ಅಪಾಯಕಾರಿ ಗೊತ್ತಾ….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?