KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಜಿಲ್ಲಾಧಿಕಾರಿ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿ; ಶಾಕ್ ಆದ ಡಿಸಿ

Published August 7, 2023 at 9:31 am
Share
SHARE

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗುತ್ತಿದೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುವುದು, ಬ್ಲ್ಯಾಕ್ ಮೇಲ್ ಮಡುವುದು ಹೀಗೆ ಹಲವು ರೀತಿಯ ವಂಚನೆಗಳು ನಡೆಯುತ್ತಿವೆ. ಈ ಮಧ್ಯೆ ಜಿಲ್ಲಾಧಿಕಾರಿಯೊಬ್ಬರ ನಕಲಿ ಅಕೌಂಟ್ ತೆರೆದಿರುವ ಕಿಡಿಗೇಡಿಗಳು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ಇದನ್ನು ನೋಡಿದ ಜಿಲ್ಲಾಧಿಕರಿಯೇ ಶಾಕ್ ಆಗಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರ ಹೆಸರಲ್ಲಿ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ನಕಲಿ ಅಕೌಂಟ್ ತೆಗೆದಿದ್ದು, ಜಿಲ್ಲಾಧಿಕಾರಿಗಳ ಭಾವಚಿತ್ರವಿರುವ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ.

ಇದನ್ನು ಗಮನಿಸಿದ ಜಿಲ್ಲಾಧಿಕಾರಿ, ತನ್ನ ಹೆಸರಲ್ಲಿ ಯಾರೋ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿದ್ದಾರೆ. ನಕಲಿ ಫೇಸ್ ಬುಕ್ ಸಂದೇಶವನ್ನು ಯಾರೂ ನಂಬಬೇಡಿ. ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

You Might Also Like

ಪಾಲುದಾರನ ಕೊಂದು ಶವ ಕತ್ತರಿಸಿ ಎಸೆದಿದ್ದ ಭಾರತೀಯ ನರ್ಸ್ ಗೆ ಜು. 16 ಯೆಮೆನ್‌ ನಲ್ಲಿ ಮರಣದಂಡನೆ

BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

ರಸ್ತೆಯಲ್ಲಿ ಲಾಂಗ್ ಹಿಡಿದು ರೀಲ್ಸ್, ವ್ಹೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 13 ಐಎಎಸ್ ಅಧಿಕಾರಿಗಳ ವರ್ಗಾವಣೆ

BREAKING: ಬಿಇಒ ಕಚೇರಿ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಎಫ್.ಡಿ.ಎ. ಆತ್ಮಹತ್ಯೆ ಯತ್ನ

TAGGED:DCಜಿಲ್ಲಾಧಿಕಾರಿಕೊಪ್ಪಳKoppalaFake Facebook accountನಕಲಿ ಫೇಸ್ ಬುಕ್ ಅಕೌಂಟ್
Share This Article
Facebook Copy Link Print

Latest News

ಪಾಲುದಾರನ ಕೊಂದು ಶವ ಕತ್ತರಿಸಿ ಎಸೆದಿದ್ದ ಭಾರತೀಯ ನರ್ಸ್ ಗೆ ಜು. 16 ಯೆಮೆನ್‌ ನಲ್ಲಿ ಮರಣದಂಡನೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ರಸ್ತೆಯಲ್ಲಿ ಲಾಂಗ್ ಹಿಡಿದು ರೀಲ್ಸ್, ವ್ಹೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್
BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ

Entertainment

ರಜನಿಕಾಂತ್ ಜೊತೆ ನಟಿಸಿದರೂ ಮುಖ್ಯ ಪಾತ್ರ ಸಿಗಲಿಲ್ಲ: ಆದರೆ ಪುತ್ರ ಐಎಎಸ್ ಆಗಿ ಮಿಂಚಿದ !
BREAKING : ನಟ ‘ರಿಷಬ್ ಶೆಟ್ಟಿ’ ಹುಟ್ಟುಹಬ್ಬಕ್ಕೆ ಕಾಂತಾರ-1 ಪೋಸ್ಟರ್ ಗಿಫ್ಟ್ : ಅ. 2 ರಂದು 7 ಭಾಷೆಗಳಲ್ಲಿ ಸಿನಿಮಾ ರಿಲೀಸ್.!
ಕರಣ್ ಜೋಹರ್‌ಗೆ ಜನ್ಮದಿನದ ಸಂಭ್ರಮ: ಬಾಲಿವುಡ್‌ ತಾರೆಯರಿಂದ ಶುಭಾಶಯಗಳ ಮಹಾಪೂರ !

Sports

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: RCB ಆಟಗಾರ ಯಶ್ ದಯಾಳ್ ವಿರುದ್ಧ FIR
ನನ್ನ ಸಹೋದರಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗೊಂಚಲು ಪಡೆದ ಆಕಾಶ್ ದೀಪ್ ಬಹಿರಂಗ
ಇಂಗ್ಲೆಂಡ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ: 2ನೇ ಟೆಸ್ಟ್ ನಲ್ಲಿ 336 ರನ್ ಗಳಿಂದ ಜಯ

Special

ವಯಸ್ಸು 30 ದಾಟಿದ ನಂತರ ಈ ಬಗ್ಗೆ ಇರಲಿ ಗಮನ
ಸಮಾರಂಭಗಳಲ್ಲಿ ಪ್ರೀತಿ ಪಾತ್ರರಿಗೆ ಗಿಫ್ಟ್ ಕೊಡುವಾಗ ನೆನಪಿಟ್ಟುಕೊಳ್ಳಿ ಈ ವಿಷಯ
ಹೊಟೇಲ್ ನಲ್ಲಿ ರೂಂ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?