KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

Published April 19, 2024 at 7:58 am
Share
SHARE

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ.

ಏಪ್ರಿಲ್ 1ರಿಂದ 13ರವರೆಗೆ ನಡೆದ ಕೊಬ್ಬರಿ ಖರೀದಿಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಬೆಂಬಲ ಬೆಲೆ ಕ್ವಿಂಟಾಲ್ ಗೆ 12,000 ರೂ.ಗಳನ್ನು ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಪ್ರತಿ ಕ್ವಿಂಟಾಲ್ ಗೆ 1500 ರೂ. ಖಾತೆಗೆ ಬಂದಿಲ್ಲ. ಮಾರ್ಗಸೂಚಿ ಪ್ರಕಾರ ಖರೀದಿಯಾದ 72 ಗಂಟೆ ಒಳಗೆ ರೈತರ ಖಾತೆಗೆ ಹಣ ಜಮಾ ಮಾಡಬೇಕಿದೆ.

You Might Also Like

BREAKING: ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಸಾವು  

ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಆರೋಪಿಗಳಿಗೆ ಗುಣಮಟ್ಟದ ಹೊಸ ಕಂಬಳಿ, ಬಟ್ಟೆ ನೀಡಲು ಕೋರ್ಟ್ ಸೂಚನೆ

ಶ್ರೀರಾಮುಲು ನೀಡಿದ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ

BREAKING: ಹಳಿ ದಾಟುತ್ತಿದ್ದ ವೇಳೆ ಘೋರ ದುರಂತ: ರೈಲಿಗೆ ಸಿಲುಕಿ ಕಾರ್ಮಿಕ ಸಾವು

ಸ್ಪರ್ಧೆಯಲ್ಲಿರುವ ಯಾರೂ ಸಿಎಂ ಆಗಲ್ಲ: ಮುಂದಿನ ಮುಖ್ಯಮಂತ್ರಿ ಮಲ್ಲಿಕಾರ್ಜುನ ಖರ್ಗೆ: ಶಾಸಕ ಯತ್ನಾಳ್ ಸ್ಫೋಟಕ ಭವಿಷ್ಯ

TAGGED:GovtCoconutaccountFarmerಬೆಂಬಲ ಬೆಲೆರೈತರ ಖಾತೆಕೊಬ್ಬರಿ ಖರೀದಿಹಣ ಜಮಾ
Share This Article
Facebook Copy Link Print

Latest News

BREAKING: ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಸಾವು  
ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಆರೋಪಿಗಳಿಗೆ ಗುಣಮಟ್ಟದ ಹೊಸ ಕಂಬಳಿ, ಬಟ್ಟೆ ನೀಡಲು ಕೋರ್ಟ್ ಸೂಚನೆ
ಶ್ರೀರಾಮುಲು ನೀಡಿದ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ
BREAKING: ಹಳಿ ದಾಟುತ್ತಿದ್ದ ವೇಳೆ ಘೋರ ದುರಂತ: ರೈಲಿಗೆ ಸಿಲುಕಿ ಕಾರ್ಮಿಕ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO

Entertainment

ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ರೊಮ್ಯಾಂಟಿಕ್ ಹಾಡು ರಿಲೀಸ್ |WATCH VIDEO
BREAKING: ನಟ ದರ್ಶನ್ ಮತ್ತೆ ಅರೆಸ್ಟ್
BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ನೀಲಗಿರಿ ಎಲೆಗಳಿಂದ ದೂರವಾಗುತ್ತೆ ಉಸಿರಾಟದ ತೊಂದರೆ
ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿ ತಿಳಿಯಿರಿ |Independence Day 2025
ನಿಮ್ಮ ಕೈತೋಟಕ್ಕೆ ಮನೆಯಲ್ಲಿಯೇ ‘ಕೊಕೊಪಿಟ್’ ತಯಾರಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?