KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್: ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

Published April 7, 2024 at 10:18 am
Share
SHARE

ಚಿತ್ರದುರ್ಗ: ಯುಗಾದಿ ಹಬ್ಬದ ಸಂದರ್ಭದಲ್ಲಿ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ ಮಾಡಲಾಗುತ್ತಿದ್ದು, ರೈತರಿಗೆ ಸ್ವಲ್ಪ ನೆಮ್ಮದಿ ತಂದಿದೆ.

ತೀವ್ರ ಬರ ಪರಿಸ್ಥಿತಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ 2023 -24ನೇ ಸಾಲಿನ ಪ್ರಧಾನ ಮಂತ್ರಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ರೈತರ ಖಾತೆಗಳಿಗೆ ಪಾವತಿಸಲಾಗುತ್ತಿದೆ. ಕಳೆದ ಮುಂಗಾರು ಅವಧಿಯಲ್ಲಿ ಮೆಕ್ಕೆಜೋಳ, ಶೇಂಗಾ ಮೊದಲಾದ ಆಯಾ ಪ್ರದೇಶದ ಪ್ರಮುಖ ಬೆಳೆಗಳಿಗೆ ವಿಮೆ ಕಂತು ಪಾವತಿಸಿದ ರೈತರ ಖಾತೆಗಳಿಗೆ ಮೂರ್ನಾಲ್ಕು ದಿನಗಳಿಂದ ಪರಿಹಾರದ ಮೊತ್ತವನ್ನು ಜಮಾ ಮಾಡಲಾಗುತ್ತಿದೆ.

ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಯುಗಾದಿ ಹೊತ್ತಲ್ಲಿ ವಿಮೆ ಪರಿಹಾರ ಮೊತ್ತ ಜಮಾ ಮಾಡುತ್ತಿರುವುದು ಕೊಂಚ ನೆಮ್ಮದಿ ತಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿಮೆ ಕಂತು ಪಾವತಿಸಿದ್ದ ರೈತರಿಗೆ 284 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

You Might Also Like

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನ್ಯಾ. ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಭೂಕಂಪ: ಸತತ ಎರಡನೇ ದಿನವೂ ಕಂಪಿಸಿದ ಭೂಮಿ

BREAKING: ನೇಣು ಬಿಗಿದುಕೊಂಡು ತಾಯಿ, ಮಗ, ಆತ್ಮಹತ್ಯೆ

100 ಕೋಟಿ ರೂ. ಮೌಲ್ಯದ ಮನೆಗಳಿದ್ದರೂ ಚರಂಡಿ ಇಲ್ಲ ; ಗುರುಗ್ರಾಮ ಮಹಿಳೆಯ ಮನೆಯಲ್ಲಿ ಪ್ರವಾಹ

BREAKING: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ

TAGGED:Compensationಬೆಳೆ ವಿಮೆ ಪರಿಹಾರ ಮೊತ್ತaccountFarmerಜಮಾರೈತರ ಖಾತೆugadiDepositedcrop Insurance
Share This Article
Facebook Copy Link Print

Latest News

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನ್ಯಾ. ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಭೂಕಂಪ: ಸತತ ಎರಡನೇ ದಿನವೂ ಕಂಪಿಸಿದ ಭೂಮಿ
BREAKING: ನೇಣು ಬಿಗಿದುಕೊಂಡು ತಾಯಿ, ಮಗ, ಆತ್ಮಹತ್ಯೆ
100 ಕೋಟಿ ರೂ. ಮೌಲ್ಯದ ಮನೆಗಳಿದ್ದರೂ ಚರಂಡಿ ಇಲ್ಲ ; ಗುರುಗ್ರಾಮ ಮಹಿಳೆಯ ಮನೆಯಲ್ಲಿ ಪ್ರವಾಹ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ
ಹೆಲ್ಮೆಟ್ ಇಲ್ಲದೆ ಕೈ ಬಿಟ್ಟು ಸ್ಕೂಟರ್ ಸವಾರಿ: ಯುವತಿ ಅಪಾಯಕಾರಿ ಸಾಹಸ ವೈರಲ್ | Watch Video

Entertainment

SHOCKING : ‘ಪಾದ್ರಿ ನನ್ನ ಬ್ಲೌಸ್ ಒಳಗೆ ಕೈ ಹಾಕಿದ್ದರು’ : ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಖ್ಯಾತ ನಟಿ.!
BIG NEWS: ಕಾಂತಾರ ಸಿನಿಮಾ ಚಿತ್ರೀಕರಣದ ವೇಳೆ ಮತ್ತೊಂದು ಅವಘಡ: ಶೂಟಿಂಗ್ ವೇಳೆ ಜಲಾಶಯದಲ್ಲಿ ಮಗುಚಿದ ದೋಣಿ
ಐಫೆಲ್ ಟವರ್‌ನಲ್ಲಿ ಮೊಳಗಿದ ಬಾಲಿವುಡ್ ಗೀತೆ ; ವಿದೇಶಿ ಪ್ರವಾಸಿಗರಿಂದಲೂ ಮೆಚ್ಚುಗೆ | Watch

Sports

ಟೆನಿಸ್‌ ಆಟಗಾರ್ತಿ ಹತ್ಯೆ ಹಿಂದಿನ ಕಾರಣ ಬಯಲು ; ತಂದೆಯಿಂದ ತಪ್ಪೊಪ್ಪಿಗೆ ಹೇಳಿಕೆ !
BREAKING: ಮನೆಯಲ್ಲೇ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ಗುಂಡಿಕ್ಕಿ ಹತ್ಯೆ: ತಂದೆಯಿಂದಲೇ ಕೃತ್ಯ
ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !

Special

ಕಪ್ಪು ಎಳ್ಳು ವರ್ಸಸ್ ಬಿಳಿ ಎಳ್ಳು: ಆರೋಗ್ಯಕ್ಕೆ ಯಾವುದು ಉತ್ತಮ ?
ಮೊದಲ ಡೇಟಿಂಗ್ ಗೂ ಮುನ್ನ ಕೊಡಿ ಈ ಬಗ್ಗೆ ಗಮನ
ಬಾಚಣಿಕೆ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?