KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ಇಂದು 2,000 ರೂ. ಜಮಾ: ಹಣ ಬಂದ ಬಗ್ಗೆ ತಿಳಿಯಲು ಇಲ್ಲಿದೆ ಮಾಹಿತಿ

Published July 27, 2023 at 8:31 am
Share
SHARE

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಇಂದು ರೈತರ ಖಾತೆಗೆ ಜಮಾ ಆಗಲಿದೆ.

17,000 ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. 8.5 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ತಲಾ ಎರಡು ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

ಈ ಕಂತು ಪೂರ್ಣ ಬಿಡುಗಡೆ ಯಾಗುವುದರೊಂದಿಗೆ ಒಟ್ಟು 2.59 ಲಕ್ಷ ಕೋಟಿ ರೂ. ರೈತರಿಗೆ ತಲುಪಿದಂತಾಗುತ್ತದೆ. ರೈತರಿಗೆ ಎರಡು ಸಾವಿರ ರೂ.ನಂತೆ ವಾರ್ಷಿಕ 6 ಸಾವಿರ ರೂ. ಅವರ ಖಾತೆಗೆ ಜಮಾ ಮಾಡಲಾಗುವುದು.

ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂಬುದನ್ನು ತಿಳಿದುಕೊಳ್ಳಲು ರೈತರು pmkisan.gov.in ವೆಬ್ಸೈಟ್ ನಲ್ಲಿ ಪರಿಶೀಲಿಸಬಹುದು ಅಥವಾ ತಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಲ್ಲಿ ಹಣ ಜಮಾ ಆದ ಮಾಹಿತಿ ತಿಳಿಯಬಹುದಾಗಿದೆ.

You Might Also Like

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ

ಭೂಪರಿವರ್ತನೆ ಮಾಡಲು ವರದಿ ಸಲ್ಲಿಸುವಾಗ ತಹಶೀಲ್ದಾರರು ಗಮನಿಸಬೇಕಾದ ಅಂಶಗಳೇನು..? ಇಲ್ಲಿದೆ ಮಾಹಿತಿ

BREAKING: ಸಿಡ್ನಿ ಕಾರ್ ಅಪಘಾತದಲ್ಲಿ ಭಾರತೀಯ ಮೂಲದ ಗರ್ಭಿಣಿ ಸಾವು; ಚಾಲಕ ಅರೆಸ್ಟ್

GOOD NEWS : ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ : ಗೃಹ ಸಚಿವ ಜಿ.ಪರಮೇಶ್ವರ್

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..?ತಿಳಿಯಿರಿ

TAGGED:ಪ್ರಧಾನಿ ಮೋದಿaccountFarmersCashರೈತರ ಖಾತೆಹಣ ಜಮಾPM Kisanಪಿಎಂ ಕಿಸಾನ್ ಯೋಜನೆ
Share This Article
Facebook Copy Link Print

Latest News

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ
ಭೂಪರಿವರ್ತನೆ ಮಾಡಲು ವರದಿ ಸಲ್ಲಿಸುವಾಗ ತಹಶೀಲ್ದಾರರು ಗಮನಿಸಬೇಕಾದ ಅಂಶಗಳೇನು..? ಇಲ್ಲಿದೆ ಮಾಹಿತಿ
BREAKING: ಸಿಡ್ನಿ ಕಾರ್ ಅಪಘಾತದಲ್ಲಿ ಭಾರತೀಯ ಮೂಲದ ಗರ್ಭಿಣಿ ಸಾವು; ಚಾಲಕ ಅರೆಸ್ಟ್
GOOD NEWS : ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
ALERT : ರಾತ್ರಿಯಿಡೀ ‘WI-FI’ ಆನ್ ಮಾಡಿ ಇಡುತ್ತಿದ್ದೀರಾ..? : ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ.!

Entertainment

ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ಬಿಗ್ ಬಾಸ್-12 ಆರಂಭಕ್ಕೆ ಮುಹೂರ್ತ ಫಿಕ್ಸ್
BREAKING : ನಟ ‘ರಿಷಬ್ ಶೆಟ್ಟಿ’ ಅಭಿನಯದ ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER
‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ |WATCH VIDEO

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಮೊದಲ ಟೆಸ್ಟ್ ಗೆದ್ದ ದಕ್ಷಿಣ ಆಫ್ರಿಕಾ, ಸರಣಿಯಲ್ಲಿ 1-0 ಮುನ್ನಡೆ

Special

OMG : ಇದು ವಿಶ್ವದ ಅತ್ಯಂತ ‘ದುಬಾರಿ ಉಡುಗೆ’ : 10 ಕೆ.ಜಿ ಚಿನ್ನದಿಂದ ತಯಾರಾದ ಬಟ್ಟೆ ತೊಟ್ಟ ರೂಪಸಿ.!
ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!
ʼಮದುವೆʼ ಬಳಿಕ ದಂಪತಿ ನಡುವಿನ ಆಕರ್ಷಣೆ ಕಡಿಮೆಯಾಗಲು ಇದೇ ಅಂತೆ ಕಾರಣ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?