KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ‘ಫಸಲ್ ಬಿಮಾ ಯೋಜನೆ’ ಬೆಳೆವಿಮೆ ಪರಿಹಾರ ಜಮಾ

Published April 4, 2025 at 5:58 am
Share
SHARE

ಕೊಪ್ಪಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ, ರೈತರು ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ರಾಘವೇಂದ್ರ(9148442314) ಇವರನ್ನು ದೂರವಾಣಿ ಮೂಲಕ ಅಥವಾ ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಂಪರ್ಕಿಸಬಹುದು.

ರೈತರು ತಮ್ಮ ಮೊಬೈಲ್ ಒಳಗಡೆ ಗೂಗಲ್‌ನಲ್ಲಿ(Google) ಸಂರಕ್ಷಣೆ ಪೋರ್ಟಲ್ ನಲ್ಲಿಯೂ ಬೆಳೆವಿಮೆ ಅರ್ಜಿ ಸಂಖ್ಯೆ ಅಥವಾ ರೈತರು ಬೆಳೆವಿಮೆ ನೋಂದಣಿಯಲ್ಲಿ ನೀಡಿರುವ ಮೊಬೈಲ್ ನಂಬರ್ ನಿಂದ ಮಾಹಿತಿ ಪರಿಶೀಲಿಸಬಹುದು. ಅಲ್ಲದೇ, ರೈತರು ತಮ್ಮ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಕೊಪ್ಪಳ ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

You Might Also Like

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಪೊಲೀಸರು ಸೇವೆಯಿಂದ ವಜಾ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

BREAKING: NCB –ಪೊಲೀಸರ ಭರ್ಜರಿ ಕಾರ್ಯಾಚರಣೆ: 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

BREAKING: ಅಮಿತ್ ಶಾ ಭೇಟಿಯಾಗಿ ರಾಜ್ಯ ರಾಜಕಾರಣದ ಮಾಹಿತಿ ನೀಡಿದ ವಿಜಯೇಂದ್ರ

BREAKING: ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಸ್ಪೆಂಡ್

ತೇಜಸ್ ವಿಮಾನ ಪತನ: ಕಣ್ಣೀರಿಟ್ಟು ಪತಿ ನಮಾಂಶ್ ಸ್ಯಾಲ್ ಗೆ ವಿಂಗ್ ಕಮಾಂಡರ್ ಅಫ್ಶಾನ್ ಅಂತಿಮ ನಮನ | ವಿಡಿಯೋ

TAGGED:ರೈತರುaccountFarmersಬೆಳೆ ವಿಮೆಜಮಾPortalಖಾತೆಗೆcrop Insurance
Share This Article
Facebook Copy Link Print

Latest News

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಪೊಲೀಸರು ಸೇವೆಯಿಂದ ವಜಾ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
BREAKING: NCB –ಪೊಲೀಸರ ಭರ್ಜರಿ ಕಾರ್ಯಾಚರಣೆ: 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ
BREAKING: ಅಮಿತ್ ಶಾ ಭೇಟಿಯಾಗಿ ರಾಜ್ಯ ರಾಜಕಾರಣದ ಮಾಹಿತಿ ನೀಡಿದ ವಿಜಯೇಂದ್ರ
BREAKING: ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಸ್ಪೆಂಡ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳ ಪಟ್ಟಿ ಇಲ್ಲಿದೆ |Gold Loan
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ.!
ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!

Entertainment

BREAKING : ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ದಂಪತಿ.!
BREAKING : ನಟ ‘ಡಾರ್ಲಿಂಗ್ ಕೃಷ್ಣ’ ಅಭಿನಯದ ‘ಬ್ರ್ಯಾಟ್’ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್ | WATCH TRAILER
BREAKING: ಹಿರಿಯ ನಟಿ, ಖ್ಯಾತ ನಿರ್ಮಾಪಕ ವಿ. ಶಾಂತಾರಾಮ್ ಪತ್ನಿ ‘ಸಂಧ್ಯಾ’ ವಿಧಿವಶ

Sports

BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ, ರೋಹಿತ್ ಸೇರಿದ ಭಾರತ ತಂಡ ಪ್ರಕಟ: ಕನ್ನಡಿಗ ಕೆ.ಎಲ್. ರಾಹುಲ್ ನಾಯಕ
ಸ್ಮೃತಿ ಮಂಧಾನ ಮದುವೆ ಹೊತ್ತಲ್ಲೇ ತಂದೆಗೆ ಹೃದಯಾಘಾತ: ವಿವಾಹ ಮುಂದೂಡಿಕೆ
ಶಿಸ್ತು ರೂಢಿಸಿಕೊಳ್ಳಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವುದು ಅಗತ್ಯ: ವರ್ತಿಕಾ ಕಟಿಯಾರ್

Special

ಸಾರ್ವಜನಿಕರೇ ಗಮನಿಸಿ : ‘ತುರ್ತು ಸಂದರ್ಭ’ದಲ್ಲಿ ಬೇಕಾಗುವ ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.!
ಉತ್ತಮ ಲೈಂಗಿಕ ಜೀವನವನ್ನು ಬಯಸಿದ್ದರೆ ಮಾಡಬೇಡಿ ಈ ತಪ್ಪು….!
ಮಳೆ ನೀರನ್ನು ಮಾತ್ರ ಕುಡಿಯುವ ಹಕ್ಕಿ ಯಾವುದು ? UPSC ಸಂದರ್ಶನದಲ್ಲಿ ಕೇಳಲಾಗುತ್ತೆ ಈ ಪ್ರಶ್ನೆ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?