KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ‘ಫಸಲ್ ಬಿಮಾ ಯೋಜನೆ’ ಬೆಳೆವಿಮೆ ಪರಿಹಾರ ಜಮಾ

Published April 4, 2025 at 5:58 am
Share
SHARE

ಕೊಪ್ಪಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ, ರೈತರು ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ರಾಘವೇಂದ್ರ(9148442314) ಇವರನ್ನು ದೂರವಾಣಿ ಮೂಲಕ ಅಥವಾ ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಂಪರ್ಕಿಸಬಹುದು.

ರೈತರು ತಮ್ಮ ಮೊಬೈಲ್ ಒಳಗಡೆ ಗೂಗಲ್‌ನಲ್ಲಿ(Google) ಸಂರಕ್ಷಣೆ ಪೋರ್ಟಲ್ ನಲ್ಲಿಯೂ ಬೆಳೆವಿಮೆ ಅರ್ಜಿ ಸಂಖ್ಯೆ ಅಥವಾ ರೈತರು ಬೆಳೆವಿಮೆ ನೋಂದಣಿಯಲ್ಲಿ ನೀಡಿರುವ ಮೊಬೈಲ್ ನಂಬರ್ ನಿಂದ ಮಾಹಿತಿ ಪರಿಶೀಲಿಸಬಹುದು. ಅಲ್ಲದೇ, ರೈತರು ತಮ್ಮ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಕೊಪ್ಪಳ ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

You Might Also Like

ಡಿಕ್ಕಿಯಾದ ರಭಸಕ್ಕೆ ಕಾರ್ ಮೇಲೆ ಬಿದ್ದ ಕಾಡಾನೆ

BREAKING: ಕಾರು ರಿವರ್ಸ್ ತೆಗೆಯುವಾಗ ಮಗುವಿನ ಮೇಲೆ ಹರಿದ ಕಾರು: ಒಂದೂವರೆ ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು

BREAKING: ಕಬ್ಬು ಬೆಳೆಗಾರರ ಪ್ರತಿಭಟನೆ: ಗೋದಾವರಿ ಕಾರ್ಖಾನೆ ಆವರಣದಲ್ಲಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ: 10 ಜನ ಪೊಲೀಸ್ ವಶಕ್ಕೆ

ಉದ್ಯೋಗ ಮಾಹಿತಿ: ‘ಶಿಮುಲ್’ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನ

BIG NEWS: ವಾರದಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ: ದಂಪತಿ ಪರಾರಿ

TAGGED:ರೈತರುaccountFarmersಬೆಳೆ ವಿಮೆಜಮಾPortalಖಾತೆಗೆcrop Insurance
Share This Article
Facebook Copy Link Print

Latest News

ಡಿಕ್ಕಿಯಾದ ರಭಸಕ್ಕೆ ಕಾರ್ ಮೇಲೆ ಬಿದ್ದ ಕಾಡಾನೆ
BREAKING: ಕಾರು ರಿವರ್ಸ್ ತೆಗೆಯುವಾಗ ಮಗುವಿನ ಮೇಲೆ ಹರಿದ ಕಾರು: ಒಂದೂವರೆ ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು
BREAKING: ಕಬ್ಬು ಬೆಳೆಗಾರರ ಪ್ರತಿಭಟನೆ: ಗೋದಾವರಿ ಕಾರ್ಖಾನೆ ಆವರಣದಲ್ಲಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ: 10 ಜನ ಪೊಲೀಸ್ ವಶಕ್ಕೆ
ಉದ್ಯೋಗ ಮಾಹಿತಿ: ‘ಶಿಮುಲ್’ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಆಹ್ವಾನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ಗಮನಿಸಿ : ಕಳೆದುಹೋದ/ಕಳ್ಳತನವಾದ ‘ಮೊಬೈಲ್ ‘ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ ಬಾಂಬ್ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!

Entertainment

BREAKING : ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು : ಪತ್ನಿಯಿಂದ ವಿಚ್ಚೇದನಕ್ಕೆ ಅರ್ಜಿ.!
OMG : ಬೆಂಗಳೂರಿನಲ್ಲಿ ‘ರಸ್ತೆ ಗುಂಡಿ’ ಮುಚ್ಚಿದ ಕಾಂತಾರ ಚಿತ್ರದ ಬ್ಯೂಟಿ ರುಕ್ಮಿಣಿ : ‘AI’ ಫೋಟೋ ವೈರಲ್.!
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ

Sports

BREAKING: ಐಪಿಎಲ್ ಹರಾಜು ದಿನಾಂಕ ಮತ್ತು ಸ್ಥಳ ಫಿಕ್ಸ್: ಇಲ್ಲಿದೆ ಮಾಹಿತಿ
ಟೆಸ್ಟ್ ಪಂದ್ಯದ ಹೊತ್ತಲ್ಲೇ ಟೀಂ ಇಂಡಿಯಾಗೆ ಶಾಕ್: ನಾಯಕ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
BREAKING: ಐಪಿಎಲ್ ಮಿನಿ ಹರಾಜಿಗೂ ಮುನ್ನ RCB ಉಳಿಸಿಕೊಂಡ ಮತ್ತು ಕೈಬಿಟ್ಟ ಆಟಗಾರರ ಪಟ್ಟಿ

Special

ಮನೆಯ ಕ್ಲೀನಿಂಗ್ ಗೂ ಉಪಯುಕ್ತ ವಿನೇಗರ್, ಬೇಕಿಂಗ್ ಸೋಡಾ
ಇಂದು ರಾಜ್ಯಾದ್ಯಂತ ‘ಆಟಿ ಅಮಾವಾಸ್ಯೆ’ ಹಬ್ಬ.! ಕಷಾಯ ಕುಡಿಯುವ ಗುಟ್ಟು, ಮಹತ್ವವೇನು ತಿಳಿಯಿರಿ |Ati Amavasya
Post Office Scheme  : ನಿಮ್ಮ ಹಣವನ್ನು ಡಬಲ್ ಮಾಡುವ ಅಂಚೆ ಕಚೇರಿಯ 5 ಟಾಪ್ ಯೋಜನೆಗಳು ಇವು..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?