KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ‘ಫಸಲ್ ಬಿಮಾ ಯೋಜನೆ’ ಬೆಳೆವಿಮೆ ಪರಿಹಾರ ಜಮಾ

Published April 4, 2025 at 5:58 am
Share
SHARE

ಕೊಪ್ಪಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ, ರೈತರು ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ರಾಘವೇಂದ್ರ(9148442314) ಇವರನ್ನು ದೂರವಾಣಿ ಮೂಲಕ ಅಥವಾ ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸಂಪರ್ಕಿಸಬಹುದು.

ರೈತರು ತಮ್ಮ ಮೊಬೈಲ್ ಒಳಗಡೆ ಗೂಗಲ್‌ನಲ್ಲಿ(Google) ಸಂರಕ್ಷಣೆ ಪೋರ್ಟಲ್ ನಲ್ಲಿಯೂ ಬೆಳೆವಿಮೆ ಅರ್ಜಿ ಸಂಖ್ಯೆ ಅಥವಾ ರೈತರು ಬೆಳೆವಿಮೆ ನೋಂದಣಿಯಲ್ಲಿ ನೀಡಿರುವ ಮೊಬೈಲ್ ನಂಬರ್ ನಿಂದ ಮಾಹಿತಿ ಪರಿಶೀಲಿಸಬಹುದು. ಅಲ್ಲದೇ, ರೈತರು ತಮ್ಮ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಕೊಪ್ಪಳ ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

You Might Also Like

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಮತ್ತೊಂದು ತಂಡ ದೆಹಲಿಗೆ: ಹೈಕಮಾಂಡ್ ಭೇಟಿಗೆ ಪ್ಲಾನ್

Home Loan : ನಿಮ್ಮ ‘ಗೃಹ ಸಾಲ’ ಬೇಗನೆ ತೀರಿಸಬೇಕಾ ? ಇಲ್ಲಿದೆ ಟಿಪ್ಸ್

2 ನೇ ಆದಾಯ ಮಾರ್ಗ ಹುಡುಕುತ್ತಿದ್ದೀರಾ ? ಹಾಗಾದ್ರೆ ಈ ‘ಬ್ಯುಸಿನೆಸ್’ ಮಾಡಿ ಕೈ ತುಂಬಾ ಹಣ ಗಳಿಸಿ

SHOCKING : ಅಮೆರಿಕ ವೀಸಾ ನಿರಾಕರಣೆ : ಡೆತ್ ನೋಟ್ ಬರೆದಿಟ್ಟು ವೈದ್ಯೆ ಆತ್ಮಹತ್ಯೆ.!

JOB ALERT : ರಾಜ್ಯ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

TAGGED:ರೈತರುaccountFarmersಬೆಳೆ ವಿಮೆಜಮಾPortalಖಾತೆಗೆcrop Insurance
Share This Article
Facebook Copy Link Print

Latest News

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಮತ್ತೊಂದು ತಂಡ ದೆಹಲಿಗೆ: ಹೈಕಮಾಂಡ್ ಭೇಟಿಗೆ ಪ್ಲಾನ್
Home Loan : ನಿಮ್ಮ ‘ಗೃಹ ಸಾಲ’ ಬೇಗನೆ ತೀರಿಸಬೇಕಾ ? ಇಲ್ಲಿದೆ ಟಿಪ್ಸ್
2 ನೇ ಆದಾಯ ಮಾರ್ಗ ಹುಡುಕುತ್ತಿದ್ದೀರಾ ? ಹಾಗಾದ್ರೆ ಈ ‘ಬ್ಯುಸಿನೆಸ್’ ಮಾಡಿ ಕೈ ತುಂಬಾ ಹಣ ಗಳಿಸಿ
SHOCKING : ಅಮೆರಿಕ ವೀಸಾ ನಿರಾಕರಣೆ : ಡೆತ್ ನೋಟ್ ಬರೆದಿಟ್ಟು ವೈದ್ಯೆ ಆತ್ಮಹತ್ಯೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!
‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!

Entertainment

ಕೇಂದ್ರ ಸಚಿವನಾದ ಮೇಲೆ ಆದಾಯ ಕುಸಿತ: ರಾಜೀನಾಮೆ ನೀಡಿ ಮತ್ತೆ ಸಿನಿಮಾ ವೃತ್ತಿ ಜೀವನಕ್ಕೆ ಸುರೇಶ್ ಗೋಪಿ ಇಂಗಿತ
‘ಏರ್ ಪೋರ್ಟ್’ ಗೆ ‘ಮಲ್ಲಿಗೆ ಹೂ’ ಮುಡಿದು ಬಂದ ನಟಿ ‘ನವ್ಯಾ ನಾಯರ್’ ಗೆ ಬಿತ್ತು 1.14 ಲಕ್ಷ ರೂ. ದಂಡ |WATCH VIDEO
‘ಮಹಾನಟಿ’ ವಿನ್ನರ್ ವಂಶಿಗೆ ಚಿನ್ನದ ಕಿರೀಟ, ವರ್ಷಾ ಮೊದಲ ರನ್ನರ್ ಅಪ್

Sports

BREAKING: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಕೊಹ್ಲಿ, ರೋಹಿತ್ ಸೇರಿದ ಭಾರತ ತಂಡ ಪ್ರಕಟ: ಕನ್ನಡಿಗ ಕೆ.ಎಲ್. ರಾಹುಲ್ ನಾಯಕ
ಸ್ಮೃತಿ ಮಂಧಾನ ಮದುವೆ ಹೊತ್ತಲ್ಲೇ ತಂದೆಗೆ ಹೃದಯಾಘಾತ: ವಿವಾಹ ಮುಂದೂಡಿಕೆ
ಶಿಸ್ತು ರೂಢಿಸಿಕೊಳ್ಳಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವುದು ಅಗತ್ಯ: ವರ್ತಿಕಾ ಕಟಿಯಾರ್

Special

ಮಕ್ಕಳ ಬುದ್ಧಿಮತ್ತೆ ಹೆಚ್ಚಿಸುವಲ್ಲಿ ಮ್ಯಾಜಿಕ್ ಮಾಡುತ್ತೆ ʼಜೇನುತುಪ್ಪ – ಗೋಡಂಬಿʼ
ಮಕ್ಕಳ ಮೆದುಳಿನ ವಿಕಸನಕ್ಕೆ ಬೇಕು ಪೋಷಕಾಂಶಯುಕ್ತ ಆಹಾರ
ಮಹಿಳೆಯರು ಮೆಹಂದಿ ಹಾಕಿಕೊಳ್ಳುವುದರ ಹಿಂದಿದೆ ಈ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?