KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯ ಸರ್ಕಾರದಿಂದ ಎಲ್ಲ ರೈತರ ಖಾತೆಗೆ 2000 ರೂ. ಬರ ಪರಿಹಾರ ವರ್ಗಾವಣೆ ಮಾಡಲು ಮಾಜಿ ಸಿಎಂ ಬೊಮ್ಮಾಯಿ ಒತ್ತಾಯ

Published January 5, 2024 at 9:07 am
Share
SHARE

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ರೈತರಿಗೂ ಬರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಎಲ್ಲಾ ರೈತರಿಗೂ ಬರ ಪರಿಹಾರ ನೀಡಲು ಆಧಾರ್ ಸಂಖ್ಯೆ ಜೋಡಣೆಯ ಕುಂಟು ನೆಪ ಹೇಳದೆ ರೈತರ ಖಾತೆಗಳಿಗೆ ಕೂಡಲೇ 2000 ರೂ. ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈಗಾಗಲೇ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಆರ್ಥಿಕ ಸ್ಥಿತಿ ಮರೆಮಾಚಲು ತಾಂತ್ರಿಕ ನೆಪ ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಬಹುತೇಕ ತಾಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಆರು ತಿಂಗಳಾದರೂ ಕಾಮಗಾರಿ ಆರಂಭಿಸಿಲ್ಲ. ಈಗ ಆಧಾರ್ ಜೋಡಣೆ ನೆಪ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂದು ದೂರಿದ್ದಾರೆ.

You Might Also Like

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!

BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ

BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಆಸ್ಪತ್ರೆಯ ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ಅತ್ಯಾಚಾರ: ಮತ್ತು ಬರುವ ಔಷಧಿ ನೀಡಿ ಕೃತ್ಯ

TAGGED:GovtFarmers Accountರಾಜ್ಯ ಸರ್ಕಾರಆಗ್ರಹBasavaraj Bommaiಬಸವರಾಜ ಬೊಮ್ಮಾಯಿDraughtರೈತರ ಖಾತೆಬರ ಪರಿಹಾರ
Share This Article
Facebook Copy Link Print

Latest News

BREAKING NEWS: KSCA ಸಭೆ ನಡೆಯುತ್ತಿದ್ದಾಗಲೇ ಎಂಟ್ರಿಕೊಟ್ಟ CID ಅಧಿಕಾರಿಗಳು!
BREAKING NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ನಾಳೆ BJP ಪ್ರತಿಭಟನೆ
BIG NEWS: ನನಗೆ ಮೊದಲು HDK ಆರೋಗ್ಯ ಸುಧಾರಣೆಯಗಬೇಕು….ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ
BIG NEWS: ಮುಗ್ಧರನ್ನು ಸಾಯಿಸಿ ಶಾಪಗ್ರಸ್ಥ ಸರ್ಕಾರವಾಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo
ಅಂಬಾನಿ ಗ್ಯಾರೇಜ್‌ಗೆ ಹೊಸ ಸೇರ್ಪಡೆ: ಕೆಂಪು ಬಣ್ಣದ ಫೆರಾರಿ ಪ್ಯೂರೊಸ್ಯಾಂಗ್ ಎಂಟ್ರಿ | Watch
ಎಲೆಕ್ಟ್ರಿಕ್ ಸೈಕಲ್: 70 ಕಿ.ಮೀ. ಮೈಲೇಜ್, ಫುಲ್ ಚಾರ್ಜ್‌ಗೆ 4 ಗಂಟೆ ಸಾಕು !

Entertainment

ಹೈದರಾಬಾದ್ ಹೋಟೆಲ್‌ನಲ್ಲಿ ಆಘಾತಕಾರಿ ಘಟನೆ: ನಟಿ ಮೇಲೆ ಹಲ್ಲೆ ನಡೆಸಿ ನಗ – ನಗದು ದೋಚಿ ಪರಾರಿ !
ನಟ ವಿಶಾಲ್ ಮದುವೆ ಫಿಕ್ಸ್‌ ; ಸಾಯಿ ಧನ್ಷಿಕಾ ಜೊತೆಗಿನ 15 ವರ್ಷಗಳ ಸ್ನೇಹ ಪ್ರೇಮವಾಗಿ ಬದಲಾಗಿದ್ದು ಇಂಟ್ರಸ್ಟಿಂಗ್‌ !
BIG UPDATE : ಇಂದು ಸಂಜೆ 4 ಗಂಟೆ ಬಳಿಕ ಪೀಣ್ಯದ ರುದ್ರಭೂಮಿಯಲ್ಲಿ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ಅಂತ್ಯಕ್ರಿಯೆ.!

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತೆ ನಿಮ್ಮ ಅತಿಯಾದ ಆತಂಕ….!
ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮುಟ್ಟಿನ ಬಗ್ಗೆ ತಿಳಿಸಬೇಕು ಗೊತ್ತಾ…?
ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?