KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಬಿಗ್ ಶಾಕ್: ಗೊತ್ತೇ ಆಗದಂತೆ ಖಾತೆಯಲ್ಲಿದ್ದ ಹಣ ದೋಚಿದ ಖದೀಮರು

Published November 12, 2023 at 10:54 am
Share
SHARE

ಹಾವೇರಿ: ರೈತರ ಬಯೋಮೆಟ್ರಿಕ್ ಹ್ಯಾಕ್ ಮಾಡಿ ಅವರಿಗೆ ಗೊತ್ತೇ ಆಗದಂತೆ ಅವರ ಬ್ಯಾಂಕ್ ಖಾತೆಯಿಂದ 1.24 ಲಕ್ಷ ರೂ. ದೋಚಿದ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಂಸಭಾವಿ ಸಮೀಪದ ಬತ್ತಿಕೊಪ್ಪ ಗ್ರಾಮದ ರಾಮಪ್ಪ ಅವರ ಎಸ್.ಬಿ.ಐ. ಖಾತೆಯಿಂದ ಅಕ್ಟೋಬರ್ 29 ರಿಂದ ನವೆಂಬರ್ 5ರವರೆಗೆ ದಿನ ಬಿಟ್ಟು ದಿನ 9 ಸಾವಿರ, 10 ಸಾವಿರ ರೀತಿಯಲ್ಲಿ ಹಣ ದೋಚಲಾಗಿದೆ. ಹನುಮಂತಪ್ಪ ಅವರ ಕೆವಿಜಿ ಬ್ಯಾಂಕ್ ಖಾತೆಯಿಂದಲೂ ಇದೇ ರೀತಿ ಹಣ ದೋಚಲಾಗಿದೆ.

ಇಬ್ಬರು ರೈತರ ಬಯೋಮೆಟ್ರಿಕ್ ಹ್ಯಾಕ್ ಮಾಡಿ ಖಾತೆಯಿಂದ 1.24 ಲಕ್ಷ ರೂ. ದೋಚಿದ್ದು, ಹಂಸಭಾವಿ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

You Might Also Like

ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ

BIG NEWS: ಒಳ ಮೀಸಲಾತಿ ಆದೇಶ ಜಾರಿಯಾದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ, ವಯೋಮಿತಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ

ಸರ್ಕಾರಿ ವೈದ್ಯರು, ಸಿಬ್ಬಂದಿ, ನರ್ಸ್ ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ಕಾಯ್ದೆಗೆ ವಿಧಾನಪರಿಷತ್ ಅನುಮೋದನೆ

ಈ ರೆಸ್ಟೋರೆಂಟ್ ನಲ್ಲಿ ಆಹಾರ ವೇಸ್ಟ್ ಮಾಡಿದ ಗ್ರಾಹಕರಿಗೆ ದಂಡ…!

BREAKING: ಚಪಾತಿ ಹಿಟ್ಟು ಕಲೆಸುವ ಯಂತ್ರಕ್ಕೆ ಸಿಲುಕಿ ಅಡುಗೆ ಸಹಾಯಕಿಯ ಕೈ ಕಟ್!

TAGGED:Moneyದೋಚಿದರುಹಣಬಯೋಮೆಟ್ರಿಕ್ ಹ್ಯಾಕ್ರೈತರುaccountFarmersಖಾತೆhack
Share This Article
Facebook Copy Link Print

Latest News

ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ
BIG NEWS: ಒಳ ಮೀಸಲಾತಿ ಆದೇಶ ಜಾರಿಯಾದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ, ವಯೋಮಿತಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ
ಸರ್ಕಾರಿ ವೈದ್ಯರು, ಸಿಬ್ಬಂದಿ, ನರ್ಸ್ ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ಕಾಯ್ದೆಗೆ ವಿಧಾನಪರಿಷತ್ ಅನುಮೋದನೆ
ಈ ರೆಸ್ಟೋರೆಂಟ್ ನಲ್ಲಿ ಆಹಾರ ವೇಸ್ಟ್ ಮಾಡಿದ ಗ್ರಾಹಕರಿಗೆ ದಂಡ…!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
ಎಂಜಿ M9 ಎಲೆಕ್ಟ್ರಿಕ್ MPV: ಹಿಂದಿನ ಸೀಟ್‌ನಲ್ಲೇ ಸಿಗಲಿದೆ ಫುಲ್ ಲಾಂಜ್ ಅನುಭವ!

Entertainment

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ನೀಡಲ್ಲ : ಫಿಲ್ಮ್ ಚೇಂಬರ್ ಎಚ್ಚರಿಕೆ
BREAKING : ಬಾಲಿವುಡ್ ನಟಿ ‘ಕರಿಷ್ಮಾ ಕಪೂರ್’ ಮಾಜಿ ಪತಿ ‘ಸಂಜಯ್ ಕಪೂರ್’ ಹೃದಯಾಘಾತದಿಂದ ನಿಧನ.!
BREAKING : ಟಾಲಿವುಡ್ ಸೂಪರ್ ಸ್ಟಾರ್ ರವಿತೇಜ ತಂದೆ ರಾಜಗೋಪಾಲ್ ರಾಜು ನಿಧನ

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ನೀವು ಆಹಾರ ಸೇವಿಸಲು ಚಮಚ ಉಪಯೋಗಿಸುತ್ತಿರಾ ? ಹಾಗಾದ್ರೆ ಈ ಸುದ್ದಿ ಓದಿ
ಮಧ್ಯಾಹ್ನದ ವೇಳೆ ಈ ಆಹಾರ ಸೇವಿಸಿದ್ರೆ ಹೆಚ್ಚಾಗುತ್ತೆ ತೂಕ
40 ವರ್ಷದ ಆಂಟಿಯರು ಕೂಡ ಇಲ್ಲಿ ಯಂಗ್ ಆಗಿ ಕಾಣ್ತಾರೆ; ಬಯಲಾಯ್ತು ಕೊರಿಯನ್ ಬೆಡಗಿಯರ ‘ಬ್ಯೂಟಿ ಸೀಕ್ರೆಟ್’..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?