KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

Published May 15, 2024 at 5:11 am
Share
SHARE

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500 ರೂ., ನೀರಾವರಿಗೆ 17,000 ರೂ., ಬಹುವಾರ್ಷಿಕ/ ತೋಟಗಾರಿಕೆ ಬೆಳೆಗೆ 22,500 ರೂ.ವರೆಗೆ ಪರಿಹಾರವನ್ನು ಸರ್ಕಾರ ನಿಗದಿಪಡಿಸಿದೆ.

ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತ ಜಮಾ ಆಗುವಂತೆ ಮಾಡಿದೆ. ಆದರೆ, ಈ ಪರಿಹಾರದ ಹಣವನ್ನು ಬ್ಯಾಂಕುಗಳಲ್ಲಿ ರೈತರ ಉಳಿತಾಯ ಖಾತೆಗೆ ಜಮಾ ಮಾಡದೆ ಸಾಲದ ಖಾತೆಗಳಿಗೆ ಜಮಾ ಮಾಡಿಕೊಳ್ಳುತ್ತಿದೆ. ಯಾದಗಿರಿ ಜಿಲ್ಲೆಯ ಹುಣಸಗಿಯ ಪ್ರಗತಿ ಕೃಷ್ಣ ಬ್ಯಾಂಕಿನಲ್ಲಿ ಈ ರೀತಿ ಅನೇಕ ರೈತರ ಖಾತೆಗೆ ಬಂದ ಬರ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮಾ ಮಾಡಲಾಗಿದ್ದು, ರೈತರು ಪ್ರತಿಭಟನೆ ನಡೆಸಿದ್ದಾರೆ.

ಕುಂದಗೋಳ ತಾಲೂಕಿನಲ್ಲೂ ಇದೇ ರೀತಿ ಆಗಿದೆ. ಅನೇಕ ರೈತರಿಗೆ ಸರ್ಕಾರ ನೀಡಿದ ಬರ ಪರಿಹಾರದ ಮೊತ್ತವನ್ನು ಕೆಲವು ಬ್ಯಾಂಕುಗಳು ಬೆಳೆ ಸಾಲಕ್ಕೆ ಹೊಂದಿಸಿಕೊಳ್ಳುತ್ತಿದ್ದಾರೆ. ಇದರಿಂದ ಸಂಕಷ್ಟದಲ್ಲಿರುವ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಬರ ಪರಿಹಾರ ಮೊತ್ತ ಸಿಗದಂತಾಗಿದೆ. ಸರ್ಕಾರ ಕ್ರಮ ಕೈಗೊಂಡು ಬೆಳೆ ಪರಿಹಾರ ಮೊತ್ತ ದೊರಕಿಸಿಕೊಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

You Might Also Like

SHOCKING : ರಾಜ್ಯದಲ್ಲಿ ಮತ್ತೊಂದು ‘ಮರ್ಡರ್’ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

SHOCKING : ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ : ಬೆಂಗಳೂರಲ್ಲಿ ‘ಯೋಗ ಗುರು’ ಅರೆಸ್ಟ್.!  

ಅಡಿಕೆ ಕೊಯ್ಯುವಾಗಲೇ ಅವಘಡ: ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

BIG NEWS: ಬಿಹಾರ ಮಾದರಿಯಲ್ಲೇ ರಾಜ್ಯದಲ್ಲೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ

SHOCKING : 70 ಗಂಟೆಗಳ ಕಾಲ ‘ಡಿಜಿಟಲ್ ಅರೆಸ್ಟ್’ ಗೆ ಒಳಗಾದ ‘ನಿವೃತ್ತ ವೈದ್ಯೆ’ ಹೃದಯಾಘಾತದಿಂದ ಸಾವು..!

TAGGED:ಸರ್ಕಾರಬರ ಪರಿಹಾರLoandrought reliefರೈತರುಬೆಳೆಸಾಲಕ್ಕೆ ಜಮಾaccountFarmersDepositಬ್ಯಾಂಕ್
Share This Article
Facebook Copy Link Print

Latest News

SHOCKING : ರಾಜ್ಯದಲ್ಲಿ ಮತ್ತೊಂದು ‘ಮರ್ಡರ್’ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!
SHOCKING : ಅಪ್ರಾಪ್ತ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ : ಬೆಂಗಳೂರಲ್ಲಿ ‘ಯೋಗ ಗುರು’ ಅರೆಸ್ಟ್.!  
ಅಡಿಕೆ ಕೊಯ್ಯುವಾಗಲೇ ಅವಘಡ: ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
BIG NEWS: ಬಿಹಾರ ಮಾದರಿಯಲ್ಲೇ ರಾಜ್ಯದಲ್ಲೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch

Entertainment

BIG NEWS : ‘ರಾಮಾಯಣ’ ಗ್ಲಿಂಪ್ಸ್ : ‘ರಾಕಿಂಗ್ ಸ್ಟಾರ್’ ಯಶ್ ಕನ್ನಡ ಪ್ರೇಮಕ್ಕೆ ಜೈಕಾರ ಹಾಕಿದ ಫ್ಯಾನ್ಸ್.!
ಬರೋಬ್ಬರಿ 3,130 ಕೋಟಿ ರೂ. ಸಂಪತ್ತಿನ ಒಡೆಯ ಬಾಲಿವುಡ್‌ನ ಈ ಸ್ಟಾರ್ ಕಿಡ್ !
ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ‘ಬಿಗ್ ಬಾಸ್-12’ ಆರಂಭಕ್ಕೆ ಮುಹೂರ್ತ ಫಿಕ್ಸ್,  ಪ್ರೋಮೋ ಔಟ್.!

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

‘ಸ್ಮಾರ್ಟ್ ಟಿವಿ’ ಸ್ವಚ್ಛಗೊಳಿಸುವಾಗ ಈ ತಪ್ಪುಗಳನ್ನು ಮಾಡಬೇಡಿ..! ಇಲ್ಲಿದೆ ಟಿಪ್ಸ್
ಆರೋಗ್ಯಕರವಾದ ʼಸಲಾಡ್ʼ ಮಾಡಿ ಸವಿಯಿರಿ
ನಿಮ್ಮನ್ನು ಅತಿಯಾಗಿ ಕಾಡುತ್ತಿದೆಯಾ ಮರೆಗುಳಿತನ ಸಮಸ್ಯೆ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?