KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ಜಮಾ

Published January 10, 2025 at 5:20 am
Share
SHARE

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ 48.45 ಕೋಟಿ ರೂ.ಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ.6.34 ಕೋಟಿ ರೂ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳಿಗೆ ಎರಡನೇ ಹಂತದಲ್ಲಿ ಈಗಾಗಲೇ ಒಟ್ಟು 50,515 ಜನ ರೈತರಿಗೆ 42.11 ಕೋಟಿ ರೂ ಒಟ್ಟು ಕ್ಷೇತ್ರ 48,102.68 ಹೆಕ್ಟೇರ್ ಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಎರಡನೇ ಹಂತದಲ್ಲಿ ಧಾರವಾಡ ತಾಲ್ಲೂಕಿನ 9,132 ಫಲಾನುಭವಿಗಳಿಗೆ 758.30 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 9198.70 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಳ್ನಾವರ ತಾಲ್ಲೂಕಿನ 69 ಫಲಾನುಭವಿಗಳಿಗೆ 3.99 ಲಕ್ಷ ರೂ. ಒಟ್ಟು ಕ್ಷೇತ್ರ 49.48 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ತಾಲ್ಲೂಕಿನ 8,616 ಫಲಾನುಭವಿಗಳಿಗೆ 791.98 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 9,551.28 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ನಗರ ತಾಲ್ಲೂಕಿನ 741 ಫಲಾನುಭವಿಗಳಿಗೆ 63.81 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 765.37 ಹೆಕ್ಟೇರ್ ಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಕುಂದಗೋಳ ತಾಲ್ಲೂಕಿನ 19,778 ಫಲಾನುಭವಿಗಳಿಗೆ 1,223.27 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 14,819.30 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ನವಲಗುಂದ ತಾಲ್ಲೂಕಿನ 8,998 ಫಲಾನುಭವಿಗಳಿಗೆ 1,121.47 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 10,714.04 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಣ್ಣಿಗೇರಿ ತಾಲ್ಲೂಕಿನ 3,181 ಫಲಾನುಭವಿಗಳಿಗೆ 248.35 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 3,004.51 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಒಟ್ಟಾರೆಯಾಗಿ ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 50,515 ಫಲಾನುಭವಿಗಳಿಗೆ   4,211.17 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 48,102.68 ಹೆಕ್ಟೇರ್ ಗೆ ಇನ್ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

You Might Also Like

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಯುವತಿ ವಿಚಾರಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಯುವಕ.!

ಅಕ್ರಮ ಸಂಬಂಧಕ್ಕೆ ಅಡ್ಡಿ: ಊಟದಲ್ಲಿ ವಿಷ ಹಾಕಿ ಇಡೀ ಕುಟುಂಬವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಮಹಿಳೆ ಅರೆಸ್ಟ್!

ಗೆಳತಿ ಜೈನಾಬ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಾಗಾರ್ಜುನ ಪುತ್ರ : ಫೋಟೋ ವೈರಲ್ |WATCH PHOTO

SHOCKING : ಲೈಂಗಿಕ ಬೇಡಿಕೆ ನಿರಾಕರಿಸಿದ್ದಕ್ಕೆ 50 ವರ್ಷದ ವ್ಯಕ್ತಿಯನ್ನು ಕೊಂದ ಯುವಕ ಅರೆಸ್ಟ್.!

BIG NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಾಲ್ವರು ಆರೋಪಿಗಳು ಅರೆಸ್ಟ್

TAGGED:ಪರಿಹಾರDirect Depositಜಿಲ್ಲಾಧಿಕಾರಿCrop Damage CompensationaccountFarmersಬೆಳೆ ಹಾನಿಜಮಾರೈತರ ಖಾತೆ
Share This Article
Facebook Copy Link Print

Latest News

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಯುವತಿ ವಿಚಾರಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಯುವಕ.!
ಅಕ್ರಮ ಸಂಬಂಧಕ್ಕೆ ಅಡ್ಡಿ: ಊಟದಲ್ಲಿ ವಿಷ ಹಾಕಿ ಇಡೀ ಕುಟುಂಬವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಮಹಿಳೆ ಅರೆಸ್ಟ್!
ಗೆಳತಿ ಜೈನಾಬ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಾಗಾರ್ಜುನ ಪುತ್ರ : ಫೋಟೋ ವೈರಲ್ |WATCH PHOTO
SHOCKING : ಲೈಂಗಿಕ ಬೇಡಿಕೆ ನಿರಾಕರಿಸಿದ್ದಕ್ಕೆ 50 ವರ್ಷದ ವ್ಯಕ್ತಿಯನ್ನು ಕೊಂದ ಯುವಕ ಅರೆಸ್ಟ್.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ನಿಯಂತ್ರಣ ತಪ್ಪಿದ ಇನ್ನೋವಾದಿಂದ ಲಾರಿ – ಬೈಕ್‌ಗೆ ಡಿಕ್ಕಿ ; ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ‌ ಸೆರೆ | Watch Video
ಯುವಕರೇ ಎಚ್ಚರ: ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡಿದ್ರೆ ಭಾರೀ ‌ʼಫೈನ್ʼ ಗ್ಯಾರಂಟಿ !
5 ಸಾವಿರಕ್ಕೆ ಬೈಕ್ ನಿಮ್ಮ ಕೈಯಲ್ಲಿ……! ಒಮ್ಮೆ ಟ್ಯಾಂಕ್ ಫುಲ್ ಮಾಡಿದರೆ ಕೊಡುತ್ತೆ 700 ಕಿ.ಮೀ ಮೈಲೇಜ್

Entertainment

13ರ ಹರೆಯದಲ್ಲೇ ಮಧುಮೇಹ: ನಿಕ್ ಜೋನಾಸ್ ಜೀವನದ ಸವಾಲು ಮತ್ತು ಸಾಧನೆ !
BIG NEWS : ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
BREAKING : ‘ಫ್ಯಾಮಿಲಿ ಮ್ಯಾನ್- 3’ ಖ್ಯಾತಿಯ ಬಾಲಿವುಡ್ ನಟ ‘ರೋಹಿತ್ ಬಾಸ್ಫೋರ್’ ಶವವಾಗಿ ಪತ್ತೆ, ಕೊಲೆ ಶಂಕೆ.!

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ಮೊದಲು ಈ 5 ಕೆಲಸ ಮಾಡಿ
ಮನೆಯಲ್ಲಿಯೇ ತಯಾರಿಸಬಹುದು ಆ್ಯಪಲ್ ಸೈಡರ್ ವಿನೇಗರ್
ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?