KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

Published March 22, 2023 at 8:55 am
Share
SHARE

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ.

ರಾಜ್ಯದ 48,75.000 ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 -23ನೇ ಸಾಲಿನ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಪಿಎಂ ಕಿಸಾನ್ ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಮಾಡಲಾಗಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರದಿಂದ 6000 ರೂ. ಹಾಗೂ ರಾಜ್ಯ ಸರ್ಕಾರದಿಂದ 4000 ರೂ. ಸೇರಿ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

https://twitter.com/BSBommai/status/1638217635904253952

You Might Also Like

BREAKING: ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

BIG NEWS: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ: ಯೂಟ್ಯೂಬ್ ಬಂದ್ ಮಾಡುವಂತೆ ಪೊಲೀಸರಿಗೆ ಕುಟುಂಬದವರ ಮನವಿ

ಮಲಪ್ರಭಾ ಪ್ರವಾಹ: ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

BIG NEWS: ಸಿಗಂದೂರು ಬಳಿ ಪ್ರವಾಸಿಗರ ಟಿಟಿ ವಾಹನ ಪಲ್ಟಿ

BREAKING: ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

TAGGED:ರೈತರುaccountFarmersಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆCM Basavaraj Bommaiಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Copy Link Print

Latest News

BREAKING: ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್
BIG NEWS: ಯೂಟ್ಯೂಬರ್ ಮುಕಳೆಪ್ಪ ವಿವಾಹ ವಿವಾದ: ಯೂಟ್ಯೂಬ್ ಬಂದ್ ಮಾಡುವಂತೆ ಪೊಲೀಸರಿಗೆ ಕುಟುಂಬದವರ ಮನವಿ
ಮಲಪ್ರಭಾ ಪ್ರವಾಹ: ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ
BIG NEWS: ಸಿಗಂದೂರು ಬಳಿ ಪ್ರವಾಸಿಗರ ಟಿಟಿ ವಾಹನ ಪಲ್ಟಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ

Automotive

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !

Entertainment

BIG NEWS: ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ರ್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR ದಾಖಲು
BREAKING : ಬಾಲಿವುಡ್ ಹಿರಿಯ ನಟ ‘ಅಚ್ಯುತ್ ಪೋತದಾರ್’ ನಿಧನ |Achyut Potdar passes away
ನಗು ತರಿಸುತ್ತೆ ʼಹೋಂ ವರ್ಕ್ʼ ಮಾಡೋಕೆ ಈ ಮಗು ಕಂಡುಕೊಂಡ ಮಾರ್ಗ | Viral Video

Sports

BIG NEWS: ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್, ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
BREAKING: 6 ಬಾರಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ನಿವಾಸದಲ್ಲಿ ಕಳ್ಳತನ
BIG NEWS: ಸೂಪರ್ ಓವರ್ ಥ್ರಿಲ್ಲಿಂಗ್ ಪಂದ್ಯದಲ್ಲಿ ಶ್ರೀಲಂಕಾ ಮಣಿಸಿದ ಭಾರತ: ಅಜೇಯವಾಗಿ ಫೈನಲ್ ಗೆ ಲಗ್ಗೆ

Special

ಒಂದು ವರ್ಷಕ್ಕಿಂತ ಹೆಚ್ಚು ಕಾಲ ಮಗುವಿಗೆ ಎದೆಹಾಲು ನೀಡಬಹುದಾ….? ತಿಳಿದುಕೊಳ್ಳಿ ಈ ವಿಷಯ
ಮೊಟ್ಟೆ ಬೇಯಿಸಲು ಇಲ್ಲಿದೆ ಸುಲಭ ದಾರಿ
ರೆಸ್ಯುಮೆಯಲ್ಲಿ ನಿಮ್ಮ ಹವ್ಯಾಸಗಳ ಬಗ್ಗೆ ದಾಖಲಿಸುವುದು ಯಾಕೆ ಮುಖ್ಯ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?