KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

Published March 22, 2023 at 8:55 am
Share
SHARE

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ.

ರಾಜ್ಯದ 48,75.000 ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 -23ನೇ ಸಾಲಿನ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಪಿಎಂ ಕಿಸಾನ್ ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಮಾಡಲಾಗಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರದಿಂದ 6000 ರೂ. ಹಾಗೂ ರಾಜ್ಯ ಸರ್ಕಾರದಿಂದ 4000 ರೂ. ಸೇರಿ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

https://twitter.com/BSBommai/status/1638217635904253952

You Might Also Like

JOB ALERT : ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭೋದಕರ ಹುದ್ದೆಯ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ ಜಾಗೃತಿ ಕ್ಲಬ್ ರಚನೆ ಕಡ್ಡಾಯ

ಖಮೇನಿ ಎಲ್ಲಿದ್ದಾರೆಂದು ಗೊತ್ತು, ಸದ್ಯಕ್ಕೆ ಅವರನ್ನು ಕೊಲ್ಲಲ್ಲ, ಕೂಡಲೇ ಶರಣಾಗಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಪ್ರವಾಸಿಗರೇ ಗಮನಿಸಿ: ಎರಡು ದಿನ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಬಂದ್

ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ

TAGGED:ರೈತರುaccountFarmersಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆCM Basavaraj Bommaiಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Copy Link Print

Latest News

JOB ALERT : ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭೋದಕರ ಹುದ್ದೆಯ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ರಾಜ್ಯದ ಎಲ್ಲಾ ಶಾಲೆಗಳಲ್ಲೂ ಪರಿಸರ ಜಾಗೃತಿ ಕ್ಲಬ್ ರಚನೆ ಕಡ್ಡಾಯ
ಖಮೇನಿ ಎಲ್ಲಿದ್ದಾರೆಂದು ಗೊತ್ತು, ಸದ್ಯಕ್ಕೆ ಅವರನ್ನು ಕೊಲ್ಲಲ್ಲ, ಕೂಡಲೇ ಶರಣಾಗಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಪ್ರವಾಸಿಗರೇ ಗಮನಿಸಿ: ಎರಡು ದಿನ ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಬಂದ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಅಂಬಾನಿ ಗ್ಯಾರೇಜ್‌ಗೆ ಹೊಸ ಸೇರ್ಪಡೆ: ಕೆಂಪು ಬಣ್ಣದ ಫೆರಾರಿ ಪ್ಯೂರೊಸ್ಯಾಂಗ್ ಎಂಟ್ರಿ | Watch
ಒಮೆಗಾ ಸೀಕಿ NRG ಇ-3W ರಿಲೀಸ್ ; 300 ಕಿ.ಮೀ. ಮೈಲೇಜ್ !
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !

Entertainment

ದಿಯಾ ಮಿರ್ಜಾ ಪುತ್ರನ ಜೀವ ಉಳಿಸಿದ 36 ಗಂಟೆಯ ಶಸ್ತ್ರಚಿಕಿತ್ಸೆ: ತಾಯ್ತನದ ಕಠಿಣ ಪಯಣ ಬಿಚ್ಚಿಟ್ಟ ನಟಿ | Watch
ಒಂದು ಘಟನೆ, ಒಂದು ಪೆಟ್ಟು: ಲಲಿತಾ ಪವಾರ್‌ ಸಿನಿ ಬದುಕನ್ನೇ ಬದಲಿಸಿದ ಪ್ರಸಂಗ !
ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಸೃಷ್ಟಿಸಿದ ‘ಚಿ.ಸೌಜನ್ಯ’ ಪೋಸ್ಟರ್: ನೈಜ ಘಟನೆಯಾಧಾರಿತ ಚಿತ್ರಕ್ಕೆ ಹರ್ಷಿಕಾ ಪೂಣಚ್ಚ ನಿರ್ದೇಶನ

Sports

BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ
ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!

Special

ತಾಜಾ ಕರಿಬೇವು ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ
ಪರಿಮಳದ ರಾಣಿ ! ಸೌಂದರ್ಯದ ಗಣಿ ʼಮಲ್ಲಿಗೆʼ
ಪಾಟ್ ನಲ್ಲಿ ಸುಲಭವಾಗಿ ಬೆಳೆಸಿ ನಿಂಬೆ ಗಿಡ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?