KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

Published March 15, 2023 at 5:51 am
Share
SHARE

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ–ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ರೈತರು ಪಿಎಂ ಕಿಸಾನ್ ಪೋರ್ಟಲ್‍ ನಲ್ಲಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಪೋರ್ಟಲ್‍ನಲ್ಲಿ  ದಾಖಲಿಸಿ ಸಬ್ ಮಿಟ್  ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ ಸಕ್ಸಸ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ಆಗಿದೆ ಎಂಬ ಮಾಹಿತಿ ಗೋಚರಿಸುತ್ತದೆ).

ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

ವಿಶೇಷ ಸೂಚನೆ:

ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ  ಕೇಂದ್ರ/ ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ

BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್

BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್

ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ

TAGGED:ರೈತರುaccountFarmerse –KYCಇ –ಕೆವೈಸಿಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆ
Share This Article
Facebook Copy Link Print

Latest News

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್
BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್
ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

BREAKING : ಕೊಡವ ಸಮುದಾಯದಿಂದ ‘ಫಿಲ್ಮ್ ಇಂಡಸ್ಟ್ರಿ’ಗೆ ನಾನೇ ಮೊದಲು ಬಂದಿದ್ದು” : ವಿವಾದ  ಸೃಷ್ಟಿಸಿದ ನಟಿ ರಶ್ಮಿಕಾ ಮಂದಣ್ಣ ಹೇಳಿಕೆ |WATCH VIDEO
BIG NEWS: ನಟಿ ದಿ.ಬಿ.ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ
BREAKING: ವಿಧಾನಸೌಧ ಮುಂದೆ ಸಿನಿಮಾ ಪ್ರಮೋಷನ್: ಎಫ್ಐಆರ್ ದಾಖಲು

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಮಹಿಳೆಯರು ಒತ್ತಡ ನಿಭಾಯಿಸಿಕೊಳ್ಳಲು ಅನುಸರಿಸಿ ಈ ವಿಧಾನ
ಬೊಜ್ಜು ಕಡಿಮೆಯಾಗ್ಬೇಕಾ…..? ಬೆಳಿಗ್ಗೆ ಬಿಸಿ ಬಿಸಿ ನೀರಿಗೆ ಇದನ್ನು ಹಾಕಿ ಕುಡಿಯಿರಿ
GOOD NEWS : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ : ಹಬ್ಬದ ಸೀಸನ್ ನಲ್ಲಿ 2.16 ಲಕ್ಷ ಉದ್ಯೋಗ ಸೃಷ್ಟಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?