KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

Published March 15, 2023 at 5:51 am
Share
SHARE

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ–ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ರೈತರು ಪಿಎಂ ಕಿಸಾನ್ ಪೋರ್ಟಲ್‍ ನಲ್ಲಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಪೋರ್ಟಲ್‍ನಲ್ಲಿ  ದಾಖಲಿಸಿ ಸಬ್ ಮಿಟ್  ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ ಸಕ್ಸಸ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ಆಗಿದೆ ಎಂಬ ಮಾಹಿತಿ ಗೋಚರಿಸುತ್ತದೆ).

ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

ವಿಶೇಷ ಸೂಚನೆ:

ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ  ಕೇಂದ್ರ/ ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BIG NEWS : 2 ನೇ ಬಾರಿಗೆ ತಾಯಿಯಾದ ಬಾಲಿವುಡ್ ನಟಿ ‘ಇಲಿಯಾನಾ ಡಿ ಕ್ರೂಜ್’ : ಗಂಡು ಮಗು ಜನನ.!

BREAKING : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !

BREAKING : ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್ : ಕೊನೆಗೂ ಇಬ್ಬರು ಆರೋಪಿಗಳು ಅರೆಸ್ಟ್.!

BREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

BREAKING : ಹಾಸನದಲ್ಲಿ ಹೃದಯಾಘಾತಕ್ಕೆ 16 ನೇ  ಬಲಿ : ಕುಸಿದು ಬಿದ್ದು ಆಟೋ ಚಾಲಕ ಸಾವು.!

TAGGED:ರೈತರುaccountFarmerse –KYCಇ –ಕೆವೈಸಿಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆ
Share This Article
Facebook Copy Link Print

Latest News

BIG NEWS : 2 ನೇ ಬಾರಿಗೆ ತಾಯಿಯಾದ ಬಾಲಿವುಡ್ ನಟಿ ‘ಇಲಿಯಾನಾ ಡಿ ಕ್ರೂಜ್’ : ಗಂಡು ಮಗು ಜನನ.!
BREAKING : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !
BREAKING : ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್ : ಕೊನೆಗೂ ಇಬ್ಬರು ಆರೋಪಿಗಳು ಅರೆಸ್ಟ್.!
BREAKING: ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch
BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!

Entertainment

‘ಕೊಟ್ರೇಶಿ ಕನಸು’ ಚಿತ್ರ ರಿಲೀಸ್ ಆಗಿ ಇಂದಿಗೆ 31 ವರ್ಷ : ಸಂತಸ ಹಂಚಿಕೊಂಡ ನಿರ್ದೇಶಕ ‘ನಾಗತಿಹಳ್ಳಿ ಚಂದ್ರಶೇಖರ್’
ನಟ ವಿಶಾಲ್ ಮದುವೆ ಫಿಕ್ಸ್‌ ; ಸಾಯಿ ಧನ್ಷಿಕಾ ಜೊತೆಗಿನ 15 ವರ್ಷಗಳ ಸ್ನೇಹ ಪ್ರೇಮವಾಗಿ ಬದಲಾಗಿದ್ದು ಇಂಟ್ರಸ್ಟಿಂಗ್‌ !
ವಿಚ್ಛೇದನದ ಬಳಿಕವೂ ಪ್ರಭುದೇವ ಉತ್ತಮ ತಂದೆ : ಮಾಜಿ ಪತ್ನಿ ರಾಮ್‌ಲತ್ ಮೆಚ್ಚುಗೆ !

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಮೂಡ್ ಸರಿಯಾಗಲು ಮಾಡಿಕೊಳ್ಳಿ ಈ ಚಿಕ್ಕ ಬದಲಾವಣೆ
ರಾತ್ರಿ ನಿದ್ದೆಯಲ್ಲಿ ಭಯಾನಕ ಕನಸುಗಳೇಕೆ ಬೀಳುತ್ತವೆ….? ಇಲ್ಲಿದೆ ವೈಜ್ಞಾನಿಕ ಕಾರಣ…!
ಕೆಲವೊಮ್ಮೆ ಮೌನ ವಹಿಸುವುದರಿಂದಲೂ ಇದೆ ಲಾಭ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?