KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

Published March 15, 2023 at 5:51 am
Share
SHARE

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ–ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ರೈತರು ಪಿಎಂ ಕಿಸಾನ್ ಪೋರ್ಟಲ್‍ ನಲ್ಲಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಪೋರ್ಟಲ್‍ನಲ್ಲಿ  ದಾಖಲಿಸಿ ಸಬ್ ಮಿಟ್  ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ ಸಕ್ಸಸ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ಆಗಿದೆ ಎಂಬ ಮಾಹಿತಿ ಗೋಚರಿಸುತ್ತದೆ).

ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

ವಿಶೇಷ ಸೂಚನೆ:

ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ  ಕೇಂದ್ರ/ ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BREAKING NEWS: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಅವಘಡ: 8 ಜನರು ಸಾವು

BREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು

ವೃತ್ತಿಪರ ಕೋರ್ಸ್ ಪ್ರವೇಶ CET ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್: ಮೇ 22 ಅಥವಾ 23ರಂದು ರಿಸಲ್ಟ್

BIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ

ಇಸ್ರೋ ಉಪಗ್ರಹ EOS-9 ಉಡಾವಣೆ ವಿಫಲ: ಮತ್ತೊಂದು ಪ್ರಯತ್ನ ನಾವು ಮಾಡೇ ಮಾಡುತ್ತೇವೆ: ಇಸ್ರೋ ಮುಖ್ಯಸ್ಥ ನಾರಾಯಣನ್

TAGGED:ರೈತರುaccountFarmerse –KYCಇ –ಕೆವೈಸಿಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆ
Share This Article
Facebook Copy Link Print

Latest News

BREAKING NEWS: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಅವಘಡ: 8 ಜನರು ಸಾವು
BREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು
ವೃತ್ತಿಪರ ಕೋರ್ಸ್ ಪ್ರವೇಶ CET ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್: ಮೇ 22 ಅಥವಾ 23ರಂದು ರಿಸಲ್ಟ್
BIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಹಾಸಿಗೆಯ ಮೇಲೆ ಹಾಯಾಗಿ ಸವಾರಿ ; ಪಶ್ಚಿಮ ಬಂಗಾಳದ ʼವಿಚಿತ್ರ ‘ಕಾರು’ | Watch Video
ಇದು ಭಾರತದ ಅತ್ಯಂತ ಶ್ರೀಮಂತ ಟೋಲ್ ಪ್ಲಾಜಾ: ವರ್ಷಕ್ಕೆ 400 ಕೋಟಿ ರೂ. ಆದಾಯ !
ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಇನ್ನು ನೆನಪು ಮಾತ್ರ !

Entertainment

ವಿದೇಶದಲ್ಲೂ ಬಾಲಿವುಡ್ ಕ್ರೇಜ್: ಜರ್ಮನ್ ನಾರಿಯ ‘ಸೋನಿ ಸೋನಿ’ಗೆ ಭರ್ಜರಿ ಡ್ಯಾನ್ಸ್ ವೈರಲ್
‘ವಾಸ್ತವ್’‌ ಚಿತ್ರದ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಮಹೇಶ್ ಮಂಜ್ರೇಕರ್
ಮತ್ತೆ ಬೀದಿಪಾಲಾದ ರಾಣು ಮಂಡಲ್ ? ಹಿಮೇಶ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ʼಫ್ಯಾನ್ಸ್ʼ | Watch Video

Sports

ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video
ಬೆಂಗಳೂರಿನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ: ಪ್ಲೇಆಫ್ ಗೆ ಅಧಿಕೃತ ಎಂಟ್ರಿಗೆ RCB ಸಜ್ಜು

Special

ಹಾರ್ಮೋನ್ ಸಮತೋಲನ ಕಾಪಾಡಿಕೊಳ್ಳಲು ಸೇವಿಸಿ ಈ ಆಹಾರ
ನಿಮಗೂ ‘ಉಗುರು’ ಕಚ್ಚುವ ಅಭ್ಯಾಸವಿದೆಯಾ…..? ಹಾಗಾದ್ರೆ ತಪ್ಪದೇ ಓದಿ ಈ ಸುದ್ದಿ
ಮನೆಗೆ ಹಾವು ಬಂದರೆ ಭಯ ಬೇಡ; ಅಡುಗೆ ಮನೆಯಲ್ಲಿರುವ ಇದನ್ನು ಸಿಂಪಡಿಸಿ ಹೊರ ಕಳುಹಿಸಿ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?