KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

Published March 15, 2023 at 5:51 am
Share
SHARE

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಜಿಲ್ಲೆಯ ಸುಮಾರು 49,582 ರೈತರು ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ–ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ರೈತರು ಪಿಎಂ ಕಿಸಾನ್ ಪೋರ್ಟಲ್‍ ನಲ್ಲಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಪೋರ್ಟಲ್‍ನಲ್ಲಿ  ದಾಖಲಿಸಿ ಸಬ್ ಮಿಟ್  ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವೈಸಿ ಸಕ್ಸಸ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ಆಗಿದೆ ಎಂಬ ಮಾಹಿತಿ ಗೋಚರಿಸುತ್ತದೆ).

ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

ವಿಶೇಷ ಸೂಚನೆ:

ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಮಾರ್ಚ್ 21 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ  ಕೇಂದ್ರ/ ಗ್ರಾಮ ಮಟ್ಟದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

BIG NEWS: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ: ನಾನು ಏನೇ ಮಾತನಾಡಿದರೂ ತಪ್ಪು ಹುಡುಕುವುದೇ ಕೆಲಸವಾಗಿದೆ ಎಂದ ಡಿಸಿಎಂ

BIG NEWS : ಆ. 31 ಕ್ಕೆ ‘ಪ್ರಧಾನಿ ಮೋದಿ’ ಚೀನಾ ಪ್ರವಾಸ : ಶೃಂಗಸಭೆಯಲ್ಲಿ ಅಧ್ಯಕ್ಷ ‘ಕ್ಸಿ ಜಿನ್ಪಿಂಗ್’ ಭೇಟಿ.!

ಗಣೇಶನನ್ನು ಕೂರಿಸಿದ ಪುಟಾಣಿಗಳ ಜೊತೆ ಭಾಗಿಯಾಗಿ ಬಾಲ್ಯದ ನೆನಪು ಮೆಲುಕು ಹಾಕಿದ DCM ಡಿ.ಕೆ ಶಿವಕುಮಾರ್.!

ಎಸ್‌ಸಿ/ಎಸ್‌ಟಿ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

BIG NEWS: ಮಂಜುನಾಥ ಸ್ವಾಮಿಯೇ ಅವರಿಗೆ ಶಿಕ್ಷೆ ಕೊಡುತ್ತಾನೆ: ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

TAGGED:ರೈತರುaccountFarmerse –KYCಇ –ಕೆವೈಸಿಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆ
Share This Article
Facebook Copy Link Print

Latest News

BIG NEWS: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ: ನಾನು ಏನೇ ಮಾತನಾಡಿದರೂ ತಪ್ಪು ಹುಡುಕುವುದೇ ಕೆಲಸವಾಗಿದೆ ಎಂದ ಡಿಸಿಎಂ
BIG NEWS : ಆ. 31 ಕ್ಕೆ ‘ಪ್ರಧಾನಿ ಮೋದಿ’ ಚೀನಾ ಪ್ರವಾಸ : ಶೃಂಗಸಭೆಯಲ್ಲಿ ಅಧ್ಯಕ್ಷ ‘ಕ್ಸಿ ಜಿನ್ಪಿಂಗ್’ ಭೇಟಿ.!
ಗಣೇಶನನ್ನು ಕೂರಿಸಿದ ಪುಟಾಣಿಗಳ ಜೊತೆ ಭಾಗಿಯಾಗಿ ಬಾಲ್ಯದ ನೆನಪು ಮೆಲುಕು ಹಾಕಿದ DCM ಡಿ.ಕೆ ಶಿವಕುಮಾರ್.!
ಎಸ್‌ಸಿ/ಎಸ್‌ಟಿ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

Entertainment

BREAKING: ಖ್ಯಾತ ನಟಿ ದೀಪಿಕಾ ಪಡುಕೋಣೆ ಇತಿಹಾಸ ನಿರ್ಮಾಣ: ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ನಟಿ
BREAKING NEWS: ಖ್ಯಾತ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ಐಆರ್ ದಾಖಲು: SC/ST ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ | Vijay Devarakonda
ಹೊಸ ಹಾರರ್ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ : ಫಸ್ಟ್ ಲುಕ್ ರಿಲೀಸ್ |WATCH

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ವಿಶ್ರಾಂತಿ ಪಡೆಯುವ ಬೆಡ್‌ ಮೇಲಿರಲಿ ಸೂಕ್ತ ಬೆಡ್ ಸ್ಪ್ರೆಡ್
ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ಸಮಸ್ಯೆ ನಿವಾರಿಸಲು ಇಲ್ಲಿವೆ ಟಿಪ್ಸ್
ಪ್ರತಿ ನಿತ್ಯ ಉಪಯೋಗಿಸುವ ಬೆಡ್‌ ಶೀಟ್ ಗಳನ್ನು ಹೀಗೆ ಸ್ವಚ್ಚಗೊಳಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?