KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

Published January 29, 2023 at 8:03 am
Share
SHARE

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ.

ಪಿಎಂ ಕಿಸಾನ್ ಯೋಜನೆ ಅಡಿಯ ಆರ್ಥಿಕ ನೆರವಿಗೆ ಹೊಸ ನೋಂದಣಿ ಹಾಗೂ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಪಡೆದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಜಂಟಿ ಖಾತೆದಾರರಾಗಿದ್ದಲ್ಲಿ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಲು ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.

You Might Also Like

ಮುಖದ ಮೇಲಿನ ಕಲೆ ನಿವಾರಿಸಲು ಬೆಸ್ಟ್ ಕಿತ್ತಳೆ ಸಿಪ್ಪೆ ʼಫೇಸ್ ಪ್ಯಾಕ್ʼ

BREAKING: ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ಅಯ್ಯಪ್ಪ ಭಕ್ತರು ಸಾವು

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ಕಾನೂನು: ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆ

BREAKING: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 12 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ: ಮಧು ಬಂಗಾರಪ್ಪ

TAGGED:ನೋಂದಣಿಪಿಎಂ ಕಿಸಾನ್ ಯೋಜನೆರೈತರುFarmerse –KYCಇ –ಕೆವೈಸಿಕಡ್ಡಾಯbank accountPM Kisan
Share This Article
Facebook Copy Link Print

Latest News

ಮುಖದ ಮೇಲಿನ ಕಲೆ ನಿವಾರಿಸಲು ಬೆಸ್ಟ್ ಕಿತ್ತಳೆ ಸಿಪ್ಪೆ ʼಫೇಸ್ ಪ್ಯಾಕ್ʼ
BREAKING: ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ಅಯ್ಯಪ್ಪ ಭಕ್ತರು ಸಾವು
ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ಕಾನೂನು: ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆ
BREAKING: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳ ಪಟ್ಟಿ ಇಲ್ಲಿದೆ |Gold Loan
‘ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್’ ಗಳಿಂದ ಎಷ್ಟೊಂದು ಪ್ರಯೋಜವಿದೆ ಗೊತ್ತೇ..? ತಿಳಿಯಿರಿ
ಸಾರಿಗೆ ಇಲಾಖೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಇತ್ಯರ್ಥ: ಶೇ.50% ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ

Entertainment

ಹೈಕೋರ್ಟ್ ಮೊರೆ ಹೋದ ‘ಬಿಗ್ ಬಾಸ್’: ತಡೆಯಾಜ್ಞೆ ಸಿಕ್ಕರೆ ಶೋ ಮತ್ತೆ ಆರಂಭ: ಇಲ್ಲವಾದಲ್ಲಿ ಎರಡೇ ವಾರಕ್ಕೆ ಮುಕ್ತಾಯ
‘ಕಾಂತಾರ’ ದೈವಕ್ಕೆ ದೆವ್ವ ಎಂದ ನಟ ರಣವೀರ್ ಸಿಂಗ್ ವಿರುದ್ಧ ದೂರು ದಾಖಲು
BREAKING: ಬಿಗ್ ಬಾಸ್ ಶೋಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾದ ಅಧಿಕಾರಿಗಳು

Sports

ಖೇಲೋ ಇಂಡಿಯಾ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕುವೆಂಪು ವಿವಿ ಸುದೀಪ್ ಗೆ ಹೈಜಂಪ್ ನಲ್ಲಿ ಚಿನ್ನದ ಪದಕ
53ನೇ ಏಕದಿನ ಶತಕದೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ
BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away

Special

ಈರುಳ್ಳಿಯ ಪ್ರಯೋಜನಗಳು ತಿಳಿದ್ರೆ ನೀವೂ ಬೆರಗಾಗ್ತೀರಾ…..!
ಕಪ್ಪು ಬಣ್ಣದ ಹಾಲು ನೀಡುವ ಏಕೈಕ ಪ್ರಾಣಿ ಯಾವುದು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ !
ಪ್ರತಿದಿನ ಕುಡಿಯಲು ಉಪಯೋಗಿಸುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?