KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

Published January 29, 2023 at 8:03 am
Share
SHARE

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ.

ಪಿಎಂ ಕಿಸಾನ್ ಯೋಜನೆ ಅಡಿಯ ಆರ್ಥಿಕ ನೆರವಿಗೆ ಹೊಸ ನೋಂದಣಿ ಹಾಗೂ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಪಡೆದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಜಂಟಿ ಖಾತೆದಾರರಾಗಿದ್ದಲ್ಲಿ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಲು ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.

You Might Also Like

BREAKING: ಬುರುಡೆ ಚಿನ್ನಯ್ಯಗೆ ಸದ್ಯ ಶಿವಮೊಗ್ಗ ಜೈಲೇ ಗತಿ: ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

BREAKING: ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR ದಾಖಲು

BREAKING: ಲಂಚಾವತಾರದ ಆಡಿಯೋ ವೈರಲ್: PSI ಸೌಮ್ಯಾ ಎತ್ತಂಗಡಿ!

BREAKING: ಬೆಂಗಳೂರಿಗರಿಗೆ ಬಿಗ್ ಶಾಕ್: ಮೂರು ದಿನಗಳ ಕಾಲ ಕಾವೇರಿ ನೀರು ಪೂರೈಕೆ ಸ್ಥಗಿತ!

BREAKING: ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ವಿದ್ಯಾರ್ಥಿ ತಂದೆ ಹಲ್ಲೆ

TAGGED:ನೋಂದಣಿಪಿಎಂ ಕಿಸಾನ್ ಯೋಜನೆರೈತರುFarmerse –KYCಇ –ಕೆವೈಸಿಕಡ್ಡಾಯbank accountPM Kisan
Share This Article
Facebook Copy Link Print

Latest News

BREAKING: ಬುರುಡೆ ಚಿನ್ನಯ್ಯಗೆ ಸದ್ಯ ಶಿವಮೊಗ್ಗ ಜೈಲೇ ಗತಿ: ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
BREAKING: ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR ದಾಖಲು
BREAKING: ಲಂಚಾವತಾರದ ಆಡಿಯೋ ವೈರಲ್: PSI ಸೌಮ್ಯಾ ಎತ್ತಂಗಡಿ!
BREAKING: ಬೆಂಗಳೂರಿಗರಿಗೆ ಬಿಗ್ ಶಾಕ್: ಮೂರು ದಿನಗಳ ಕಾಲ ಕಾವೇರಿ ನೀರು ಪೂರೈಕೆ ಸ್ಥಗಿತ!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

BREAKING : ಸ್ಯಾಂಡಲ್ ವುಡ್ ನಟಿ ‘ರಚಿತಾ ರಾಮ್’ ವಿರುದ್ಧ ‘ಫಿಲ್ಮ್ ಚೇಂಬರ್’ ಗೆ ದೂರು ಸಲ್ಲಿಕೆ |Actress’s Rachita ram
BIG NEWS : ‘ರಾಮಾಯಣ’ ಗ್ಲಿಂಪ್ಸ್ : ‘ರಾಕಿಂಗ್ ಸ್ಟಾರ್’ ಯಶ್ ಕನ್ನಡ ಪ್ರೇಮಕ್ಕೆ ಜೈಕಾರ ಹಾಕಿದ ಫ್ಯಾನ್ಸ್.!
BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ವಿವಾದ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್.!

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಹಳೆ ದಿನಪತ್ರಿಕೆಗಳಿಂದ ಪೇಪರ್ ಕವರ್ ಮಾಡಿ ಆದಾಯ ಗಳಿಸಲು ಇಲ್ಲಿದೆ ಟಿಪ್ಸ್
ಬಾಚಣಿಕೆ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್
ನೀವು ದುಶ್ಚಟಗಳಿಗೆ ದಾಸರಾಗಿದ್ದೀರಾ…….? ಹಾಗಿದ್ರೆ ಈ ಸುದ್ದಿ ಓದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?