KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

Published January 29, 2023 at 8:03 am
Share
SHARE

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ.

ಪಿಎಂ ಕಿಸಾನ್ ಯೋಜನೆ ಅಡಿಯ ಆರ್ಥಿಕ ನೆರವಿಗೆ ಹೊಸ ನೋಂದಣಿ ಹಾಗೂ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಪಡೆದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಜಂಟಿ ಖಾತೆದಾರರಾಗಿದ್ದಲ್ಲಿ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಲು ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.

You Might Also Like

BIG NEWS: ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ದಾಂದಲೆ: ವೇದಿಕೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ರಂಪಾಟ

ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ

BIG NEWS: ಪಾದಚಾರಿಗಳ ಮೇಲೆ ಹರಿದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ದುರ್ಮರಣ

BREAKING : ತಮಿಳುನಾಡು ಸಿಎಂ M.K ಸ್ಟಾಲಿನ್ ನಿವಾಸ ಮತ್ತು ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ ಕರೆ |Bomb Threat

BREAKING: ಧರ್ಮಸ್ಥಳ ಪ್ರಕರಣ: ಸಮೀರ್ ಸೇರಿದಂತೆ ಐವರು ಯೂಟ್ಯೂಬರ್ ಗಳಿಗೆ ಮತ್ತೆ SIT ನೋಟಿಸ್

TAGGED:ನೋಂದಣಿಪಿಎಂ ಕಿಸಾನ್ ಯೋಜನೆರೈತರುFarmerse –KYCಇ –ಕೆವೈಸಿಕಡ್ಡಾಯbank accountPM Kisan
Share This Article
Facebook Copy Link Print

Latest News

BIG NEWS: ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ದಾಂದಲೆ: ವೇದಿಕೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ರಂಪಾಟ
ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ
BIG NEWS: ಪಾದಚಾರಿಗಳ ಮೇಲೆ ಹರಿದ ಕಾರು: ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ದುರ್ಮರಣ
BREAKING : ತಮಿಳುನಾಡು ಸಿಎಂ M.K ಸ್ಟಾಲಿನ್ ನಿವಾಸ ಮತ್ತು ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ ಕರೆ |Bomb Threat

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video

Entertainment

ಪತ್ನಿಗೆ ಸರ್ಪ್ರೈಸ್ ನೀಡಲು ಹೋದ ಪತಿಗೆ ಶಾಕ್ | Watch Video
ಶಿವನ ದೈವಿಕ ಶಕ್ತಿ ಪ್ರತಿಬಿಂಬಿಸುವ ‘ಕಾಂತಾರ ಚಾಪ್ಟರ್ 1’ ಮೊದಲ ಹಾಡು ಬಿಡುಗಡೆ
‘ರುಸ್ತುಂ’ ಚಿತ್ರದ ಸಕ್ಸಸ್ ಸ್ಟೋರಿ: ರಾಷ್ಟ್ರಪ್ರಶಸ್ತಿ ಜೊತೆಗೆ ಭಾರಿ ಕಲೆಕ್ಷನ್ ಮಾಡಿದ ಅಕ್ಷಯ್ ಕುಮಾರ್ ಸಿನಿಮಾ !

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಮಾಡಿ ಈ ಉಪಾಯ
ಆರೋಗ್ಯಕರವಾಗಿ ಬದುಕಲು ಇಲ್ಲಿದೆ ಟಿಪ್ಸ್…..!
ಈರುಳ್ಳಿಯ ಪ್ರಯೋಜನಗಳು ತಿಳಿದ್ರೆ ನೀವೂ ಬೆರಗಾಗ್ತೀರಾ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?