‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ : ಜಿ.ಟಿ ದೇವೇಗೌಡ ವಾಗ್ಧಾಳಿ

ಧಾರವಾಡ ‘ರೈತರ ಆತ್ಮಹತ್ಯೆ’ ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿ ಎಂದು ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು
ಹಿಂದಿನ ಸರ್ಕಾರ ರಾಜ್ಯದ ರೈತರಿಗೆ ಹಲವು ಕೊಡುಗೆಗಳನ್ನು ನೀಡಿದ್ದವು, ಆದರೆ ಅದೆಲ್ಲವನ್ನೂ ಈಗಿ ನ ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದೆ. ಇದರಿಂದ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ 6 ನೇ ಗ್ಯಾರಂಟಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಕಾವೇರಿ ನೀರು ಕೇಳಿದ ತಕ್ಷಣ ತಮಿಳುನಾಡಿಗೆ ಹರಿಸಿಬಿಟ್ಟರು, ರಾಜ್ಯದಲ್ಲಿ ಜನ ಕತ್ತಲಲ್ಲಿದ್ದಾರೆ. ಬರ ಪರಹಾರ ಇಲ್ಲ, ಬೆಳೆ ನಷ್ಟಕ್ಕೆ ಪರಿಹಾರ ಇಲ್ಲ. ವಿದ್ಯುತ್ ಇಲ್ಲದೇ ರೈತರಿಗೂ ತೊಂದರೆಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read