ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) ವಯೋಸಹಜವಾಗಿ ಮೃತಪಟ್ಟಿದ್ದರು. ಎಂಟು ವರ್ಷಗಳ ಹಿಂದೆ ಕಬ್ಬು ಕಡಿಯಲು ಹೋದಾಗ ಆಕಸ್ಮಿಕವಾಗಿ ಶಿವಕುಮಾರ್ ಎಡಗೈ ಕಟ್ ಆಗಿತ್ತು. ಆತನಿಗೆ ತಂದೆ ಸಹಾಯ ಮಾಡುತ್ತಿದ್ದರು. ತಂದೆಯ ಸಾವಿನಿಂದ ಮುಂದಿನ ಜೀವನ ಕಷ್ಟವಾಗುತ್ತದೆ ಎಂದು ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read