BREAKING : ಹುಬ್ಬಳ್ಳಿಯಲ್ಲಿ ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುವಾಗ ಚಾಕು ಇರಿತ : ಐವರು ಆರೋಪಿಗಳು ಅರೆಸ್ಟ್.!

ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ನೃತ್ಯ ಮಾಡುವಾಗ ಗಲಾಟೆ ನಡೆದಿದ್ದು, ಚಾಕು ಇರಿದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಾಪ ಅಲಿಯಾಸ್ ಚೇತನ ಗೌಡರ (32) ಎಂಬ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಈತ ಶನಿವಾರ ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದನು. ಈ ವೇಳೆ ತಳ್ಳಿದ್ದ ಕೆಲವರಿಗೆ ಪ್ರತಾಪ ಹೊಡೆದಿದ್ದನು. ಇದರಿಂದ ಕೋಪಗೊಂಡ ನಾಲ್ವರು ಪ್ರತಾಪನಿಗೆ 3 ಕಡೆ ಚಾಕು ಇರಿದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಈ ಸಂಬಂಧ ಪೊಲೀಸರು ಶಿವಕುಮಾರ, ರಾಕೇಶ, ಫಕೀರೇಶ ಹಾಗೂ ಅಪ್ರಾಪ್ತರು ಸೇರಿ ಐವರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read