ಬೆಂಗಳೂರು : ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಸಾವನ್ನಪ್ಪಿದ ಘಟನೆ ಕಂಚನಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ದಕ್ಷಿಣ ಜಿಲ್ಲೆಯ ಕನಕಪುರದ ಕಂಚನಹಳ್ಳಿ ಬಳಿ ಈ ನಡೆದಿದೆ. ಚನ್ನಪಟ್ಟಣದ ಎಲೆಕೆರೆ ನಿವಾಸಿ ಶ್ರೇಯಸ್ ಅಯ್ಯರ್ ಮೃತರು ಎಂದು ಗುರುತಿಸಲಾಗಿದೆ.
ಕಾಡಾನೆಗಳನ್ನು ಓಡಿಸುವ ವೇಳೆ ಕಾಡಾನೆಯೊಂದು ಶ್ರೇಯಸ್ ಮೇಲೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಫಾರೆಸ್ಟ್ ವಾಚರ್