‘IT’ ದಾಳಿ ಪ್ರಕರಣವನ್ನು ‘CBI’ ತನಿಖೆಗೆ ನೀಡುವಂತೆ ಮಾಜಿ ಸಿಎಂ ‘BSY’ ಆಗ್ರಹ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು ಗುತ್ತಿಗೆದಾರರ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣವನ್ನು ಸಿಬಿಐ ಹಾಗೂ ಇಡಿ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿರುವ ಹಣದ ಮೂಲ ಪತ್ತೆಹಚ್ಚಲು ತನಿಖೆ ಅಗತ್ಯ, ಇಷ್ಟೊಂದು ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ತನಿಖೆಯಾಗಬೇಕು. ಈ ಹಣವನ್ನು ಚುನಾವಣೆಗೆ ಸಂಗ್ರಹ ಮಾಡಿರುವುದು ಎಂಬ ಆರೋಪವಿದೆ, ಆದ್ದರಿಂದ ಪ್ರಕರಣವನ್ನು ಸಿಬಿಐ ಹಾಗೂ ಇಡಿ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read