KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಅಧಿಕಾರಿಯಿಂದಲೇ ವಂಚನೆ: ಗ್ರಾಹಕರ ಖಾತೆಯಲ್ಲಿದ್ದ ಹಣ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ

Published December 28, 2023 at 9:21 am
Share
SHARE

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರುನಲ್ಲಿ ಗ್ರಾಹಕರ ಖಾತೆಯಿಂದ 49 ಲಕ್ಷ ರೂ ಗಳನ್ನು ಸಂಬಂಧಿಕರ ಖಾತೆಗೆ ವರ್ಗಾಯಿಸಿ ವಂಚಿಸಿದ ಕೆನರಾ ಬ್ಯಾಂಕ್ ಅಧಿಕಾರಿ ಸುನಿಲ್ ವಿರುದ್ಧ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ಯಾಂಕ್ ಅಧಿಕಾರಿ ಸುನಿಲ್ ವಿವಿಧ ಗ್ರಾಹಕರ ಖಾತೆಗಳಿಂದ 49.87 ಲಕ್ಷ ರೂ.ಗಳನ್ನು ತಮ್ಮ ಹಾಗೂ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಕೆನರಾ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಹಕ ಗಣೇಶ್ ಜಿ.ಎಸ್. ಸೇರಿದಂತೆ ಇತರೆ 8 ಖಾತೆಗಳಿಂದ ವ್ಯವಸ್ಥಾಪಕರ ಗಮನಕ್ಕೆ ತಾರದೆ 49.87 ಲಕ್ಷ ರೂ.ಗಳನ್ನು ಸ್ವಂತ ಖಾತೆಗೆ, ಪತ್ನಿ, ತಂದೆಯ ಖಾತೆಗೆ ಸುನಿಲ್ ವರ್ಗಾವಣೆ ಮಾಡಿಕೊಂಡಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

You Might Also Like

ಟೆರೇಸ್‌ನಲ್ಲಿ ಘೋರ ಅನುಭವ: ಯುವತಿಯನ್ನು ನೋಡುತ್ತಿದ್ದಂತೆ ನೆರೆಮನೆಯವನ ಅಸಭ್ಯ ಕೃತ್ಯ !

Shocking : ಎಲೆಕ್ಟ್ರಿಕ್ ಟೂತ್‌ಬ್ರಷ್‌ನಿಂದ ಪತಿ ಅಕ್ರಮ ಸಂಬಂಧ ಬಯಲು !

ʼಗೆಳೆತನʼ ರಕ್ತ ಸಂಬಂಧಕ್ಕಿಂತಲೂ ಮಿಗಿಲಾದುದು ಎಂಬುದಕ್ಕೆ ಇಲ್ಲಿದೆ ಸಾಕ್ಷಿ | Watch

ಹೊಸ ಪ್ರಿಯಕರನೊಂದಿಗೆ ಗರ್ಲ್‌ ಫ್ರೆಂಡ್‌ ; ‘ಪ್ರೀತಿ’ಯ ಅಂತ್ಯಸಂಸ್ಕಾರ ನೆರವೇರಿಸಿದ ಯುವಕ !

ಅಮೆರಿಕ ಹೃದಯಭಾಗದಲ್ಲಿ ಭಾರತೀಯ ವಿವಾಹದ ವೈಭವ: ವಾಲ್ ಸ್ಟ್ರೀಟ್ ರಸ್ತೆ ಬಂದ್ ಮಾಡಿದ ಮದುವೆ ಮೆರವಣಿಗೆ | Watch

TAGGED:ComplaintFraudದೂರುaccountವಂಚನೆBank managerಗ್ರಾಹಕರ ಖಾತೆಬ್ಯಾಂಕ್ ಅಧಿಕಾರಿ
Share This Article
Facebook Copy Link Print

Latest News

ಟೆರೇಸ್‌ನಲ್ಲಿ ಘೋರ ಅನುಭವ: ಯುವತಿಯನ್ನು ನೋಡುತ್ತಿದ್ದಂತೆ ನೆರೆಮನೆಯವನ ಅಸಭ್ಯ ಕೃತ್ಯ !
Shocking : ಎಲೆಕ್ಟ್ರಿಕ್ ಟೂತ್‌ಬ್ರಷ್‌ನಿಂದ ಪತಿ ಅಕ್ರಮ ಸಂಬಂಧ ಬಯಲು !
ʼಗೆಳೆತನʼ ರಕ್ತ ಸಂಬಂಧಕ್ಕಿಂತಲೂ ಮಿಗಿಲಾದುದು ಎಂಬುದಕ್ಕೆ ಇಲ್ಲಿದೆ ಸಾಕ್ಷಿ | Watch
ಹೊಸ ಪ್ರಿಯಕರನೊಂದಿಗೆ ಗರ್ಲ್‌ ಫ್ರೆಂಡ್‌ ; ‘ಪ್ರೀತಿ’ಯ ಅಂತ್ಯಸಂಸ್ಕಾರ ನೆರವೇರಿಸಿದ ಯುವಕ !

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಇದು ಭಾರತದ ಅತ್ಯಂತ ಶ್ರೀಮಂತ ಟೋಲ್ ಪ್ಲಾಜಾ: ವರ್ಷಕ್ಕೆ 400 ಕೋಟಿ ರೂ. ಆದಾಯ !
ಕೊಲ್ಕತ್ತಾದ ಐಕಾನಿಕ್ ʼಯಲ್ಲೋ ಟ್ಯಾಕ್ಸಿʼ ಪುನರುಜ್ಜೀವನ; ಆಧುನಿಕ ಸ್ಪರ್ಶ, ಪರಂಪರೆ ಉಳಿಸಲು ಪ್ರಯತ್ನ‌ !
ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch

Entertainment

BREAKING : ‘ಗೀತಾ ಶಿವರಾಜ್’ಕುಮಾರ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Geetha Shivarajkumar
ಚೊಚ್ಚಲ ಚಿತ್ರದಲ್ಲೇ ರಾಷ್ಟ್ರೀಯ ಪ್ರಶಸ್ತಿ ; ಬಿರಿಯಾನಿಗಾಗಿ ಸಂದರ್ಶನ ನೀಡಿದ್ದರು ಈ ನಟ | Watch Video
ರೀನಾ ಜೊತೆಗಿನ ವಿಚ್ಛೇದನದ ಬಳಿಕ ಒಂದೂವರೆ ವರ್ಷ ಪ್ರತಿದಿನ ಮದ್ಯ ಸೇವಿಸಿದ್ದ ಆಮೀರ್ ಖಾನ್ !

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

ಕಣ್ಣಿನ ಊತ ಕಡಿಮೆ ಮಾಡಲು ಅನುಸರಿಸಿ ಈ ಟಿಪ್ಸ್
ಇಲ್ಲಿದೆ ತೊಡೆಯ ಒಳಭಾಗದ ಇನ್‌ಫೆಕ್ಷನ್ ಗೆ ಕಾರಣ ಮತ್ತು ಪರಿಹಾರ
ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?