KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಾನ್ ಕಾರ್ಡ್ ಅಪ್ಡೇಟ್ ಸಂದೇಶ ನಂಬಿದ ಗ್ರಾಹಕನಿಗೆ ಬಿಗ್ ಶಾಕ್: ಖಾತೆಯಲ್ಲಿದ್ದ 7 ಲಕ್ಷ ರೂ. ಮಾಯ

Published July 14, 2023 at 7:28 am
Share
SHARE

ಶಿವಮೊಗ್ಗ: ಪಾನ್ ಕಾರ್ಡ್ ಅಪ್ಡೇಟ್ ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ಗ್ರಾಹಕರೊಬ್ಬರು ಖಾತೆಯಲ್ಲಿದ್ದ 7.25 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಬ್ಯಾಂಕ್ ನಿಂದ ಪಾನ್ ಅಪ್ ಡೇಟ್ ಗೆ ವಾಟ್ಸಾಪ್ ಸಂದೇಶ ಕಳುಹಿಸಿರಬಹುದು ಎಂದು ಭಾವಿಸಿದ ಶಿವಮೊಗ್ಗ ಜಿಲ್ಲೆ ಸಾಗರದ ಉದ್ಯಮಿ ಮೊಹಮ್ಮದ್ ಶರೀಫ್ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರ ಖಾತೆಯಿಂದ ಹಣ ದೋಚಲಾಗಿದೆ.

ಮೊಹಮ್ಮದ್ ಶರೀಫ್ ಅವರ ಮೊಬೈಲ್ ಗೆ ಪಾನ್ ಕಾರ್ಡ್ –ಆಧಾರ್ ಅಪ್ಡೇಟ್ ಮಾಡಲು ವಾಟ್ಸಾಪ್ ಸಂದೇಶ ಬಂದಿದ್ದು, ಅದು ನಿಜವೆಂದು ತಿಳಿದ ಶರೀಫ್ ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿರುವ ಸಂದೇಶ ಬಂದಿದೆ. ಗಾಬರಿಯಾದ ಶರೀಫ್ ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರು ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಸಾಗರ ನಗರ ಠಾಣೆಗೆ ಶರೀಫ್ ದೂರು ನೀಡಿದ್ದಾರೆ.

You Might Also Like

BIG NEWS : ‘ದಸರಾ ಆನೆ ಅರ್ಜುನನ ಸ್ಮಾರಕ’ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

ಕನ್ನಡ ಸಾಹಿತ್ಯ ಪರಿಷತ್ ಸರ್ವ ಸದಸ್ಯರ ಸಭೆ ಮತ್ತೆ ರದ್ದು: ಸಹಕಾರ ಇಲಾಖೆ ಆದೇಶ

GOOD NEWS : ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ‘CM ಸಿದ್ದರಾಮಯ್ಯ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಶೇ. 15.64 ಹುದ್ದೆಗಳ ಭರ್ತಿ

SHOCKING : ಭೀಕರ ಪ್ರವಾಹಕ್ಕೆ ನದಿಯಲ್ಲಿ  ಕೊಚ್ಚಿ ಹೋದ 18 ಮಂದಿ : ಭಯಾನಕ ವೀಡಿಯೋ ವೈರಲ್ |WATCH VIDEO

SHOCKING : ‘ಗ್ಯಾಂಗ್ ರೇಪ್’ , ಹಲ್ಲೆ ಮಾಡಿ ವೀಡಿಯೋ ಚಿತ್ರೀಕರಣ : ಬೆಚ್ಚಿ ಬೀಳಿಸುವಂತಿದೆ ಕೊಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ.!

TAGGED:ಹಣFraudaccountವಂಚನೆಖಾತೆಉದ್ಯಮಿSagarSMS
Share This Article
Facebook Copy Link Print

Latest News

BIG NEWS : ‘ದಸರಾ ಆನೆ ಅರ್ಜುನನ ಸ್ಮಾರಕ’ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ
ಕನ್ನಡ ಸಾಹಿತ್ಯ ಪರಿಷತ್ ಸರ್ವ ಸದಸ್ಯರ ಸಭೆ ಮತ್ತೆ ರದ್ದು: ಸಹಕಾರ ಇಲಾಖೆ ಆದೇಶ
GOOD NEWS : ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ‘CM ಸಿದ್ದರಾಮಯ್ಯ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಶೇ. 15.64 ಹುದ್ದೆಗಳ ಭರ್ತಿ
SHOCKING : ಭೀಕರ ಪ್ರವಾಹಕ್ಕೆ ನದಿಯಲ್ಲಿ  ಕೊಚ್ಚಿ ಹೋದ 18 ಮಂದಿ : ಭಯಾನಕ ವೀಡಿಯೋ ವೈರಲ್ |WATCH VIDEO

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ
ಏರ್ ಇಂಡಿಯಾ ವಿಮಾನದಲ್ಲಿ ಎಸಿ ವೈಫಲ್ಯ: ಪ್ರಯಾಣಿಕರ ಪರದಾಟ | Watch Video

Entertainment

ಸಲ್ಮಾನ್ ಖಾನ್ ‘ಸಿಕಂದರ್’ ; ಉಚಿತ ಟಿಕೆಟ್ ನೀಡಲು ಮುಂದಾದ ಅಭಿಮಾನಿ | Watch Video
BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ‘ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : ‘FIR’ ದಾಖಲು
ಖ್ಯಾತ ನಟನಿಗೆ ಸಂಕಷ್ಟ: ಕೋಟ್ಯಾಂತರ ರೂ. ವಂಚನೆ, ಗ್ರಾಮಸ್ಥರಿಗೆ ಮಕ್ಮಲ್ ಟೋಪಿ | Watch

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಒಂಟಿಯಾಗಿರುವವರು ಸದಾ ಸಂತೋಷದಿಂದಿರಲು ಇಲ್ಲಿದೆ ಕಾರಣ
ಗಂಡ-ಹೆಂಡತಿ ಸಂಬಂಧದಲ್ಲಿ ಬಿರುಕು ಇದ್ದರೆ ಚಾಣಕ್ಯನ ಈ ನೀತಿಗಳನ್ನು ಅಳವಡಿಸಿಕೊಳ್ಳಿ
ʼನವ ವಿವಾಹಿತʼರಿಗೆ ಇಲ್ಲಿದೆ ಕಿವಿಮಾತು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?