KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪುರುಷರಿಗೂ ಉಚಿತ ಬಸ್, ಖಾತೆಗೆ 2 ಸಾವಿರ ರೂ.: ದನ ಕಾಯುವವರಿಗೂ 1 ಸಾವಿರ ರೂ. ನೀಡಲು ವಾಟಾಳ್ ಆಗ್ರಹ

Published July 17, 2023 at 7:01 pm
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ 2,000 ರೂ. ನೀಡುವುದಾದರೆ ಯಜಮಾನನಿಗೂ ರಾಜ್ಯ ಸರ್ಕಾರ 2000 ರೂಪಾಯಿ ಕೊಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹೆಣ್ಣು ಮಕ್ಕಳ ಪರ. ಆದರೆ, ಗಂಡು ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಮನೆಯೊಡತಿಗೆ 2000 ರೂ. ನೀಡಿದರೆ ಯಜಮಾನನ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಪತ್ನಿಗೆ ಹಣ ಕೊಟ್ಟು ಪತಿಗೆ ಕೊಡಲಿಲ್ಲ ಅಂದರೆ ಜಗಳ ತಂದಿಡುತ್ತಿದ್ದೀರಿ. ಯಜಮಾನ ಜೊತೆಗೆ ಯಜಮಾನನಿಗೂ ಎರಡು ಸಾವಿರ ರೂಪಾಯಿ ಕೊಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾರತಮ್ಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿ ಪುರುಷರನ್ನು ದ್ವೇಷಿಸುತ್ತಿದ್ದಾರೆ. ಶಾಸಕರಾದ ಯತ್ನಾಳ್ ಮತ್ತು ಶಿವಲಿಂಗೇಗೌಡರು ಈ ಬಗ್ಗೆ ಕೇಳುತ್ತಾರೆ ಅಂದುಕೊಂಡಿದ್ದೆ. ಅವರು ಕೇಳದ ಕಾರಣ ನಾನೇ ಮುಖ್ಯಮಂತ್ರಿ ಅವರಿಗೆ ಕೇಳುತ್ತಿದ್ದೇನೆ. ಗಂಡು ಮಕ್ಕಳಿಗೂ ಉಚಿತ ಬಸ್, 2000 ರೂ ನೀಡುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಪದವೀಧರರಿಗೆ 3000 ರೂ., ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತದೆ. ವಿದ್ಯಾವಂತರಿಗೆ ಹಣ ನೀಡಿದಂತೆ ದನ ಕಾಯುವವರಿಗೂ ಒಂದು ಸಾವಿರ ರೂಪಾಯಿ ಕೊಡಬೇಕು ಎಂದು ವಾಟಳ್ ನಾಗರಾಜ್ ಒತ್ತಾಯಿಸಿದ್ದಾರೆ.

You Might Also Like

BIG NEWS: ನೇಪಾಳದ ಬಳಿಕ ಫ್ರಾನ್ಸ್ ನಲ್ಲಿಯೂ ಜನಾಕ್ರೋಶ: ಬೀದಿಗಿಳಿದು ಹೋರಾಟ: 200ಕ್ಕೂ ಹೆಚ್ಚು ಜನರು ಅರೆಸ್ಟ್

‘ಮೈಸೂರು ದಸರಾ’ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

JOB ALERT : ‘SSLC’ ಪಾಸಾದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : 277 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ.!

ಚರ್ಮ ಕೈಗಾರಿಕೆ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

TAGGED:ವಾಟಾಳ್ ನಾಗರಾಜ್ಪುರುಷರುaccountdemandsಉಚಿತ ಪ್ರಯಾಣFree Bus for MenRs 2 ThousandCowherds. Vatal Nagarajಖಾತೆಗೆ 2 ಸಾವಿರ ರೂ. ಒತ್ತಾಯ
Share This Article
Facebook Copy Link Print

Latest News

BIG NEWS: ನೇಪಾಳದ ಬಳಿಕ ಫ್ರಾನ್ಸ್ ನಲ್ಲಿಯೂ ಜನಾಕ್ರೋಶ: ಬೀದಿಗಿಳಿದು ಹೋರಾಟ: 200ಕ್ಕೂ ಹೆಚ್ಚು ಜನರು ಅರೆಸ್ಟ್
‘ಮೈಸೂರು ದಸರಾ’ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ
JOB ALERT : ‘SSLC’ ಪಾಸಾದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : 277 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
BREAKING : ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Entertainment

ಚುಂಬನ ದೃಶ್ಯದ ವೇಳೆ ಬೆಚ್ಚಿಬಿದ್ದಿದ್ದ ನಟಿ ; ವಿನೋದ್ ಖನ್ನಾ ನಡೆಯಿಂದ ಆಘಾತಕ್ಕೊಳಗಾಗಿದ್ದ ಡಿಂಪಲ್ ಕಪಾಡಿಯಾ !
ಧರ್ಮ ಕೀರ್ತಿರಾಜ್ ನಟನೆಯ ‘ಬುಲೆಟ್’ ಚಿತ್ರದ ಟೀಸರ್ ರಿಲೀಸ್
BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಚಾಕು ಹರಿತ ಮಾಡೋಕೆ ಶಾರ್ಪ್ನರ್ ಯಾಕೆ ಬೇಕು ? ಇಲ್ಲಿದೆ ಸಿಂಪಲ್ ಟ್ರಿಕ್ಸ್‌ !
ಕಿರಿಕಿರಿ ಮಾಡುವ ‘ಗೊರಕೆ’ಗೆ ಈಗ ಹೇಳಿ ಗುಡ್ ಬೈ…!
ಪ್ರತಿ ದಿನ ಆತಂಕದಲ್ಲೇ ಕಳೆಯುವವರಿಗಾಗಿ ಅನುಸರಿಸಿ ಈ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?