GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಶಿಕ್ಷಕರ ಕೊರತೆ ನೀಗಿ ಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಶಾಲೆಗಳಿಗೆ ಹೆಚ್ಚಿನ ಸಂಖ್ಯೆ ಯಲ್ಲಿ ಸೈನ್ಸ್ ಲ್ಯಾಬ್ಗಳನ್ನು ಮಂಜೂರು ಮಾಡಲಾಗಿದೆ, ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read