ಬೆಂಗಳೂರು : ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪಿಯು ಪರೀಕ್ಷೆ – 2 ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್ 9 ರಿಂದ ಏಪ್ರಿಲ್ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ. ಪಿಯು ಪರೀಕ್ಷೆ – 2 ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ – 3 ಜೂನ್ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್ 9 ರಿಂದ ಏಪ್ರಿಲ್… pic.twitter.com/Q4rFbIbuDM
— DIPR Karnataka (@KarnatakaVarthe) April 9, 2025