
ಆಸಕ್ತರು ಸಿಂಧೂ ಪೋರ್ಟಲ್ ಮುಖಾಂತರ , ಗ್ರಾಮ ಒನ್ , ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿಗಳನ್ನು ನವೆಂಬರ್ 2 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು , ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ,ಬೆಂಗಳೂರು ದಕ್ಷಿಣ , ನಂ123/1037 ,1ನೇ ಮಹಡಿ ,20ನೇ ಮುಖ್ಯ ರಸ್ತೆ ,5ನೇ ಬ್ಲಾಕ್ ,ವೆಸ್ಟ್ ಆಫ್ ಕಾರ್ಡ್ ರಸ್ತೆ , ರಾಜಜಿನಗರ ಬೆಂಗಳೂರು. ದೂರವಾಣಿ ಸಂಖ್ಯೆ 080-23156006 ಅಥವಾ ಹೆಚ್ಚಿನ ವಿವರಗಳನ್ನು https://nacdc:karnataka.gov.in ನಲ್ಲಿ ತಿಳಿಯಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ,ಬೆಂಗಳೂರು ದಕ್ಷಿಣ, ಜಿಲ್ಲಾ ವ್ಯವಸ್ಥಾಪಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.