KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

Published December 5, 2023 at 8:59 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ.

ಹೌದು, ರಾಜ್ಯ ಸರ್ಕಾರವು ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಅನ್ನಭಾಗ್ಯ ಯೋಜನೆ ಹಣವನ್ನು ಖಾತೆಗೆ ಜಮಾ ಮಾಡಲಿದೆ. ಫಲಾನುಭವಿಗಳು ತಪ್ಪದೇ ಎಲ್ಲಾ ದಾಖಲೆಗಳು ಸರಿಯಾಗಿದೆಯಾ ಎಂದು ಪರಿಶೀಲಿಸಿಕೊಳ್ಳಬೇಕು.

ರಾಜ್ಯದಲ್ಲಿ ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ಹಣ ಖಾತೆಗೆ ಜಮಾ ಆಗಿಲ್ಲ. ಈ ಫಲಾನುಭವಿಗಳ ರೇಷನ್‌ ಕಾರ್ಡ್‌ ಮನೆಯ ಹಿರಿಯ ಸದಸ್ಯರ ಅಕೌಂಟ್‌ ನಿಷ್ಕ್ರಿಯ ಆಧಾರ್‌ ಸೀಡಿಂಗ್‌ ಸಮಸ್ಯೆ, ಕೆವೈಸಿ ಸಮಸ್ಯೆ ಇತ್ತು. ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆಹಾಕಿದೆ. ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಮನೆಯ 2 ನೇ ಯಜಮಾನರ ಖಾತೆಗೆ ಹಣ ಪಾವತಿಯಾಗಲಿದೆ.

ಬಿಪಿಎಲ್‌ ಕಾರ್ಡ್‌ ದಾರರ ತಾಂತ್ರಿಕ ದೋಷವಿರುವ ರೇಷನ್‌ ಕಾರ್ಡ್‌ ನ 2 ನೇ ಯಜಮಾನರ ಅಕೌಂಟ್‌ ಗೆ ಹಣ ಜಮಾ ಆಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರಲಿದೆ.

You Might Also Like

ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗೂ 25 ಎಲೆಕ್ಟ್ರಿಕ್ ಬಸ್

ವೀಕೆಂಡ್ ಗೆ ನಂದಿಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರು: ಫುಲ್ ಟ್ರಾಫಿಕ್ ಜಾಮ್!

BIG NEWS: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ; ಇಂಟರ್ ನೆಟ್ ಸೇವೆ ಸ್ಥಗಿತ

BIG NEWS: 3 ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಗುಡ್ ನ್ಯೂಸ್: GST ಸಲ್ಲಿಸದವರಿಗೆ ಜೂನ್ ಗಡುವು ನೀಡಿದ ಸರ್ಕಾರ

BIG NEWS: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

TAGGED:Karnatakaಕರ್ನಾಟಕಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣMoney to Account2ನೇ ಯಜಮಾನ2nd Yajamana
Share This Article
Facebook Copy Link Print

Latest News

ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗೂ 25 ಎಲೆಕ್ಟ್ರಿಕ್ ಬಸ್
ವೀಕೆಂಡ್ ಗೆ ನಂದಿಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರು: ಫುಲ್ ಟ್ರಾಫಿಕ್ ಜಾಮ್!
BIG NEWS: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ; ಇಂಟರ್ ನೆಟ್ ಸೇವೆ ಸ್ಥಗಿತ
BIG NEWS: 3 ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಗುಡ್ ನ್ಯೂಸ್: GST ಸಲ್ಲಿಸದವರಿಗೆ ಜೂನ್ ಗಡುವು ನೀಡಿದ ಸರ್ಕಾರ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಕಾರಿನ ʼಬ್ರೇಕ್ ಫೇಲ್ʼ ಆದ್ರೆ ಗಾಬರಿಯಾಗಬೇಡಿ, ಈ ರೀತಿ ಮಾಡಿ !
BIG NEWS: ದೆಹಲಿ-ಗುರುಗ್ರಾಮ್ ಪ್ರಯಾಣಿಕರಿಗೆ ಸಿಹಿ ಸುದ್ದಿ ; ಮೇ ಅಂತ್ಯಕ್ಕೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ !
BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!

Entertainment

Video: ಚಿತ್ರೀಕರಣದ ವೇಳೆ ಹೃತಿಕ್ ರೋಷನ್ ಕಾಲಿಗೆ ಗಾಯ; ಊರುಗೋಲಿನಿಂದ ನಡೆಯುತ್ತಿರುವ ನಟ
ಕುಡಿತದ ಚಟದಿಂದ ನರಳಿದ ನಟ ಹೃತಿಕ್ ಸಹೋದರಿ : ಮದ್ಯ ವ್ಯಸನ ಜಯಿಸಿದ ಕಥೆ ಬಿಚ್ಚಿಟ್ಟ ಸುನೈನಾ !
BIG NEWS: ಮೈಸೂರಿನಲ್ಲಿ ಮತ್ತೆ ‘ಡೆವಿಲ್’ ಶೂಟಿಂಗ್ ಗೆ ಮುಹೂರ್ತ ಫಿಕ್ಸ್: ಚಿತ್ರೀಕರಣಕ್ಕೆ ಸಿದ್ಧನಾದ ನಟ ದರ್ಶನ್

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ
ಎತ್ತರಕ್ಕೆ ಅನುಗುಣವಾಗಿ ತೂಕ ಎಷ್ಟಿರಬೇಕು ಗೊತ್ತಾ….?
ಇಲ್ಲಿವೆ ಹಲ್ಲಿಗೆ ಹೊಳಪು ನೀಡುವ ಪೇಸ್ಟ್ ನ ಹತ್ತು ಹಲವು ಉಪಯೋಗ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?