KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

Published December 5, 2023 at 8:59 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ.

ಹೌದು, ರಾಜ್ಯ ಸರ್ಕಾರವು ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಅನ್ನಭಾಗ್ಯ ಯೋಜನೆ ಹಣವನ್ನು ಖಾತೆಗೆ ಜಮಾ ಮಾಡಲಿದೆ. ಫಲಾನುಭವಿಗಳು ತಪ್ಪದೇ ಎಲ್ಲಾ ದಾಖಲೆಗಳು ಸರಿಯಾಗಿದೆಯಾ ಎಂದು ಪರಿಶೀಲಿಸಿಕೊಳ್ಳಬೇಕು.

ರಾಜ್ಯದಲ್ಲಿ ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ಹಣ ಖಾತೆಗೆ ಜಮಾ ಆಗಿಲ್ಲ. ಈ ಫಲಾನುಭವಿಗಳ ರೇಷನ್‌ ಕಾರ್ಡ್‌ ಮನೆಯ ಹಿರಿಯ ಸದಸ್ಯರ ಅಕೌಂಟ್‌ ನಿಷ್ಕ್ರಿಯ ಆಧಾರ್‌ ಸೀಡಿಂಗ್‌ ಸಮಸ್ಯೆ, ಕೆವೈಸಿ ಸಮಸ್ಯೆ ಇತ್ತು. ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆಹಾಕಿದೆ. ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಮನೆಯ 2 ನೇ ಯಜಮಾನರ ಖಾತೆಗೆ ಹಣ ಪಾವತಿಯಾಗಲಿದೆ.

ಬಿಪಿಎಲ್‌ ಕಾರ್ಡ್‌ ದಾರರ ತಾಂತ್ರಿಕ ದೋಷವಿರುವ ರೇಷನ್‌ ಕಾರ್ಡ್‌ ನ 2 ನೇ ಯಜಮಾನರ ಅಕೌಂಟ್‌ ಗೆ ಹಣ ಜಮಾ ಆಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರಲಿದೆ.

You Might Also Like

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ

BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ

BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ

TAGGED:Karnatakaಕರ್ನಾಟಕಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣMoney to Account2ನೇ ಯಜಮಾನ2nd Yajamana
Share This Article
Facebook Copy Link Print

Latest News

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ
BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ
BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ
BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !
BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!

Entertainment

BREAKING : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿ ಸೋನುಶೆಟ್ಟಿಗೆ ‘ಅಶ್ಲೀಲ ಮೆಸೇಜ್’ ಮಾಡಿದ ನಟ ದರ್ಶನ್ ಫ್ಯಾನ್ಸ್ |VIDEO
BIG BREAKING: ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ
ಸತ್ಯಜಿತ್ ರೇ ಪೂರ್ವಜರ ಮನೆ ಧ್ವಂಸಕ್ಕೆ ತಡೆ; ಭಾರತದ ಆಕ್ಷೇಪಕ್ಕೆ ಮಣಿದ ಬಾಂಗ್ಲಾ ದೇಶ !

Sports

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ
BREAKING: ಗನ್ ರೀತಿ ಬ್ಯಾಟ್ ತೋರಿಸಿದ ಪಾಕ್ ಆಟಗಾರರಿಗೆ ದಂಡ, ಎಚ್ಚರಿಕೆ
BIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

Special

ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ
ಸೊಂಟದ ಮೇಲೆ ಈ ರೀತಿ ಗುಳಿಯಿದ್ರೆ ಅವರೇ ʼಅದೃಷ್ಟʼವಂತರು..…!
ಜೀವನ ಸುಂದರ ಆದ್ರೆ ವ್ಯರ್ಥ ಮಾಡಿಕೊಳ್ಳದೆ ಇದನ್ನು ಅನುಸರಿಸಿ ಸರಿ ದಾರಿ ರೂಪಿಸಿಕೊಳ್ಳಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?