KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

Published December 5, 2023 at 8:59 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ.

ಹೌದು, ರಾಜ್ಯ ಸರ್ಕಾರವು ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಅನ್ನಭಾಗ್ಯ ಯೋಜನೆ ಹಣವನ್ನು ಖಾತೆಗೆ ಜಮಾ ಮಾಡಲಿದೆ. ಫಲಾನುಭವಿಗಳು ತಪ್ಪದೇ ಎಲ್ಲಾ ದಾಖಲೆಗಳು ಸರಿಯಾಗಿದೆಯಾ ಎಂದು ಪರಿಶೀಲಿಸಿಕೊಳ್ಳಬೇಕು.

ರಾಜ್ಯದಲ್ಲಿ ಒಟ್ಟು 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ಹಣ ಖಾತೆಗೆ ಜಮಾ ಆಗಿಲ್ಲ. ಈ ಫಲಾನುಭವಿಗಳ ರೇಷನ್‌ ಕಾರ್ಡ್‌ ಮನೆಯ ಹಿರಿಯ ಸದಸ್ಯರ ಅಕೌಂಟ್‌ ನಿಷ್ಕ್ರಿಯ ಆಧಾರ್‌ ಸೀಡಿಂಗ್‌ ಸಮಸ್ಯೆ, ಕೆವೈಸಿ ಸಮಸ್ಯೆ ಇತ್ತು. ಈ ವಿವರವನ್ನು ಈಗಾಗಲೇ ಆಹಾರ ಇಲಾಖೆ ಕಲೆಹಾಕಿದೆ. ಈ ತಿಂಗಳಿನಿಂದಲೇ ಡಿಬಿಟಿ ಮೂಲಕ ಮನೆಯ 2 ನೇ ಯಜಮಾನರ ಖಾತೆಗೆ ಹಣ ಪಾವತಿಯಾಗಲಿದೆ.

ಬಿಪಿಎಲ್‌ ಕಾರ್ಡ್‌ ದಾರರ ತಾಂತ್ರಿಕ ದೋಷವಿರುವ ರೇಷನ್‌ ಕಾರ್ಡ್‌ ನ 2 ನೇ ಯಜಮಾನರ ಅಕೌಂಟ್‌ ಗೆ ಹಣ ಜಮಾ ಆಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರಲಿದೆ.

You Might Also Like

ಬುರ್ಖಾ ಧರಿಸಿ ಬಂದು ಅಂಗಡಿಯಲ್ಲಿದ್ದ ಗೃಹಬಳಕೆ ವಸ್ತುಗಳನ್ನು ಕದ್ದು ಪರಾರಿಯಾದ ಮಹಿಳೆ!

BREAKING: ಭಾರತ ‘ಟ್ರಾಕೋಮಾ’ ಮುಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ: ಇದು ‘ಆರೋಗ್ಯ ಕಾರ್ಯಕರ್ತರ ಯಶಸ್ಸು’ ಎಂದು ‘ಮನ್ ಕಿ ಬಾತ್’ನಲ್ಲಿ ಮೋದಿ ಶ್ಲಾಘನೆ

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಮೇಶ್, ಸತೀಶ್ ಜಾರಕಿಹೊಳಿ ಬ್ರದರ್ಸ್

BIG NEWS: ಭಾರಿ ಮಳೆ ಮುನ್ಸೂಚನೆ: ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ; ಯಾತ್ರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

BIG NEWS: ಉತ್ತರಕಾಶಿಯಲ್ಲಿ ಮೇಘಸ್ಫೋಟ: ಮಹಿಳೆ ಸೇರಿ 9 ಕಾರ್ಮಿಕರು ನಾಪತ್ತೆ; ಹೆದ್ದಾರಿ ಮಾರ್ಗ ಸಂಪೂರ್ಣ ಬಂದ್!

TAGGED:Karnatakaಕರ್ನಾಟಕಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣMoney to Account2ನೇ ಯಜಮಾನ2nd Yajamana
Share This Article
Facebook Copy Link Print

Latest News

ಬುರ್ಖಾ ಧರಿಸಿ ಬಂದು ಅಂಗಡಿಯಲ್ಲಿದ್ದ ಗೃಹಬಳಕೆ ವಸ್ತುಗಳನ್ನು ಕದ್ದು ಪರಾರಿಯಾದ ಮಹಿಳೆ!
BREAKING: ಭಾರತ ‘ಟ್ರಾಕೋಮಾ’ ಮುಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ: ಇದು ‘ಆರೋಗ್ಯ ಕಾರ್ಯಕರ್ತರ ಯಶಸ್ಸು’ ಎಂದು ‘ಮನ್ ಕಿ ಬಾತ್’ನಲ್ಲಿ ಮೋದಿ ಶ್ಲಾಘನೆ
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಮೇಶ್, ಸತೀಶ್ ಜಾರಕಿಹೊಳಿ ಬ್ರದರ್ಸ್
BIG NEWS: ಭಾರಿ ಮಳೆ ಮುನ್ಸೂಚನೆ: ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ; ಯಾತ್ರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಕಾರು ಚಾಲಕನ ಹುಚ್ಚಾಟ ; ಡಿವೈಡರ್ ಮೇಲೆ ಚಲಾಯಿಸಿದ ವಿಡಿಯೋ ವೈರಲ್ | Watch

Entertainment

ಧರ್ಮ ಕೀರ್ತಿರಾಜ್ ನಟನೆಯ ‘ಬುಲೆಟ್’ ಚಿತ್ರದ ಟೀಸರ್ ರಿಲೀಸ್
BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ : ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಕೆ
BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ವಿಚ್ಚೇದನ ಕೋರಿ ಕೋರ್ಟ್’ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ದತೆ.!

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ನಿಮಗೂ ಇದೆಯಾ ಸ್ಮಾರ್ಟ್‌ಫೋನ್ ಕವರ್‌ನಲ್ಲಿ ಹಣ, ಎಟಿಎಂ ಕಾರ್ಡ್ ಇಡುವ ಅಭ್ಯಾಸ ? ಹಾಗಾದ್ರೆ ಅಪಾಯ ಕಟ್ಟಿಟ್ಟ ಬುತ್ತಿ !
ಒಂದು ʼಅಪ್ಪುʼಗೆ ಮರೆಸುತ್ತೆ ನೋವು
ದೇಹದ ಮೇಲಾದ ಗಾಯಗಳು ಬೇಗ ವಾಸಿಯಾಗಲು ಈ ಮನೆಮದ್ದುಗಳನ್ನು ಹಚ್ಚಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?