KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಆ.26 ರೊಳಗೆ ಖಾತೆಗೆ ಹಣ ಜಮಾ

Published August 20, 2023 at 8:58 am
Share
SHARE

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು ಎಂದರು. ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಆ.25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ, ಕಾರಣಏನೆಂಬುದನ್ನು ಸದ್ಯದಲ್ಲೇ ಹೇಳುತ್ತೇನೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಸದ್ಯ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, http://ahara.kar.nic.in ವೆಬ್ ಸೈಟ್ ಓಪನ್ ಆದ ಬಳಿಕ ಹಲವಡೆ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ತಾಂತ್ರಿಕ ಕಾರಣದಿಂದ ಸರ್ವರ್ ಡೌನ್ ಆಗಿದ್ದು, ಪಡಿತರ ಚೀಟಿದಾರರಿಗೆ ಭಾರೀ ಸಮಸ್ಯೆಯಾಗಿದೆ.

You Might Also Like

ಸಾಲಗಾರರಿಗೆ ಸಿಹಿ ಸುದ್ದಿ..! ಗೃಹ, ವೈಯಕ್ತಿಕ ಸೇರಿ ಸಾಲದ ಬಡ್ಡಿ ದರ ಕಡಿತಗೊಳಿಸಿದ ವಿವಿಧ ಬ್ಯಾಂಕ್ ಗಳು

ಸದ್ದಿಲ್ಲದೇ 2ನೇ ಮದುವೆಗೆ ಹಸೆಮಣೆಯೇರಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿ ಏಟು ನೀಡಿದ ಮೊದಲ ಪತ್ನಿ!

ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ಹಂದಿ ಬಲೆಗೆ ಸಿಲುಕಿ ವಿದ್ಯಾರ್ಥಿ ಸಾವು: ಇಬ್ಬರಿಗೆ ಗಾಯ

BREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಬ್ಬರು ನಾಯಕರು!

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಬೈಕ್ ಸವಾರ ಸಾವು: ಪತ್ನಿ, ಮಕ್ಕಳಿಗೆ ಗಂಭೀರ ಗಾಯ

TAGGED:ಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣrationರೇಷನ್money in accountಸಚಿವ ಮುನಿಯಪ್ಪMinister Muniyappa
Share This Article
Facebook Copy Link Print

Latest News

ಸಾಲಗಾರರಿಗೆ ಸಿಹಿ ಸುದ್ದಿ..! ಗೃಹ, ವೈಯಕ್ತಿಕ ಸೇರಿ ಸಾಲದ ಬಡ್ಡಿ ದರ ಕಡಿತಗೊಳಿಸಿದ ವಿವಿಧ ಬ್ಯಾಂಕ್ ಗಳು
ಸದ್ದಿಲ್ಲದೇ 2ನೇ ಮದುವೆಗೆ ಹಸೆಮಣೆಯೇರಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿ ಏಟು ನೀಡಿದ ಮೊದಲ ಪತ್ನಿ!
ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ಹಂದಿ ಬಲೆಗೆ ಸಿಲುಕಿ ವಿದ್ಯಾರ್ಥಿ ಸಾವು: ಇಬ್ಬರಿಗೆ ಗಾಯ
BREAKING: ಡಿಸಿಎಂ, ಗೃಹ ಸಚಿವರಿಗೆ ಸಿಎಂ ತುರ್ತು ಬುಲಾವ್: ಎಲ್ಲ ಕಾರ್ಯಕ್ರಮ ಮೊಟಕುಗೊಳಿಸಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಬ್ಬರು ನಾಯಕರು!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ʼಫಾಸ್ಟ್‌ಟ್ಯಾಗ್ʼ ಕಡ್ಡಾಯ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಶುಲ್ಕ: ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿ !
ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ನೆಟ್ಟಿಗರ ಗಮನ ಸೆಳೆದ ಟೆಸ್ಲಾ ಪೂಜೆ: ವೈರಲ್ ಆದ ವಿಡಿಯೋ | Watch

Entertainment

BIG UPDATE : ಇಂದು ಸಂಜೆ 4 ಗಂಟೆ ಬಳಿಕ ಪೀಣ್ಯದ ರುದ್ರಭೂಮಿಯಲ್ಲಿ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ಅಂತ್ಯಕ್ರಿಯೆ.!
ಹಾಸ್ಯದಲ್ಲೂ ಕೋಟಿ ಕೋಟಿ ಸಂಪಾದನೆ: ಹಾಲಿವುಡ್ ಸ್ಟಾರ್‌ಗಳಿಗಿಂತ ಹೆಚ್ಚು ಗಳಿಕೆ !
50 ರೂ. ಕೂಲಿಯಿಂದ 42 ಕೋಟಿ ರೂ. ಒಡೆಯ : ಬಾಲಿವುಡ್‌ ನಟನ ಅದ್ಭುತ ಯಶಸ್ಸಿನ ಕಥೆ !

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಮಗುವಿನ ಮಸಾಜ್ ಗೆ ಯಾವ ಋತುವಿನಲ್ಲಿ ಯಾವ ಎಣ್ಣೆ ಉತ್ತಮ ಗೊತ್ತಾ……?
ಮನೆಯಲ್ಲೇ ಕತ್ತರಿ ಶಾರ್ಪ್ ಮಾಡುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್
‘ಲೋಹದ ಪಾತ್ರೆ’ಗಳಿಗೆ ಹೊಳಪು ನೀಡಲು ಇಲ್ಲಿದೆ ಸುಲಭದ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?