KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ತಿಂಗಳ ರೇಷನ್ ಜೊತೆಗೆ ಅಕ್ಕಿ ಹಣ ಖಾತೆಗೆ ಹಣ ಜಮಾ!

Published October 19, 2023 at 4:58 am
Share
SHARE

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಇಲಾಖೆ ತಿಳಿಸಿದೆ.

You Might Also Like

BREAKING: ಉಗ್ರರ ಬಳಿ ಜಪ್ತಿ ಮಾಡಿದ್ದ ಬಾಂಬ್ ಠಾಣೆಯಲ್ಲೇ ಭೀಕರ ಸ್ಪೋಟ: ತಹಶೀಲ್ದಾರ್, ಪೊಲೀಸರು ಸೇರಿ 7 ಜನ ಸಾವು, 27 ಮಂದಿ ಗಾಯ

BIG NEWS: ‘ಫಲಿತಾಂಶ ನಿಜಕ್ಕೂ ಅಚ್ಚರಿ, ಸಮೀಕ್ಷೆಗಳು ಅನ್ಯಾಯವಾಗಿದ್ದವು’: ಬಿಹಾರ ಚುನಾವಣೆ ಸೋಲಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಕೊನೆಗೂ ಭದ್ರಕೋಟೆ ಉಳಿಸಿಕೊಂಡ ತೇಜಸ್ವಿ ಯಾದವ್: ರಾಘೋಪುರ್ ಕ್ಷೇತ್ರದಲ್ಲಿ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು

ಡಿಸಿಎಂ ಡಿ.ಕೆ.ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆಗೊಳಿಸಿದ ಸಿಎಂ

BREAKING: ಮುಂದೆ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ವಿಭಜನೆ, ಬಂಗಾಳದಲ್ಲೂ ಜಂಗಲ್ ರಾಜ್ ಸರ್ಕಾರ ಕಿತ್ತೊಗೆಯುತ್ತೇವೆ: ಪ್ರಧಾನಿ ಮೋದಿ

TAGGED:ಅನ್ನಭಾಗ್ಯ ಯೋಜನೆannabhagya schemerationಅಕ್ಟೋಬರ್ಖಾತೆಗೆ ಹಣ ಜಮಾOctoberರೇಷನ್Money Credited to Account
Share This Article
Facebook Copy Link Print

Latest News

BREAKING: ಉಗ್ರರ ಬಳಿ ಜಪ್ತಿ ಮಾಡಿದ್ದ ಬಾಂಬ್ ಠಾಣೆಯಲ್ಲೇ ಭೀಕರ ಸ್ಪೋಟ: ತಹಶೀಲ್ದಾರ್, ಪೊಲೀಸರು ಸೇರಿ 7 ಜನ ಸಾವು, 27 ಮಂದಿ ಗಾಯ
BIG NEWS: ‘ಫಲಿತಾಂಶ ನಿಜಕ್ಕೂ ಅಚ್ಚರಿ, ಸಮೀಕ್ಷೆಗಳು ಅನ್ಯಾಯವಾಗಿದ್ದವು’: ಬಿಹಾರ ಚುನಾವಣೆ ಸೋಲಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ಕೊನೆಗೂ ಭದ್ರಕೋಟೆ ಉಳಿಸಿಕೊಂಡ ತೇಜಸ್ವಿ ಯಾದವ್: ರಾಘೋಪುರ್ ಕ್ಷೇತ್ರದಲ್ಲಿ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು
ಡಿಸಿಎಂ ಡಿ.ಕೆ.ಶಿವಕುಮಾರ್ ವಿರಚಿತ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆಗೊಳಿಸಿದ ಸಿಎಂ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!
‘UPI’ ಬಳಕೆದಾರರೇ ಗಮನಿಸಿ : ‘PhonePe, Paytm’ ಅಪ್ಲಿಕೇಶನ್ ಗಳಲ್ಲಿ ಇನ್ಮುಂದೆ ‘ಕ್ರೆಡಿಟ್ ಕಾರ್ಡ್’ ಬಾಡಿಗೆ ಪಾವತಿ ನಿಷೇಧ.!
‘ವಾಟರ್ ಹೀಟರ್’ ಮೇಲೆ ಬಿಳಿ ಪದರ ಎದ್ದಿದ್ಯಾ..? ಸುಲಭವಾಗಿ ಕ್ಲೀನ್ ಮಾಡಲು ಇಲ್ಲಿದೆ ಟ್ರಿಕ್ಸ್.!

Entertainment

BREAKING : ಸ್ಯಾಂಡಲ್’ವುಡ್ ಹಿರಿಯ ಹಾಸ್ಯನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು.!
‘ನಿಮ್ಮಲ್ಲಿರುವ ಶಕ್ತಿ ನಮ್ಮಂತಹ ಯುವಕರನ್ನು ಸಹ ಮೀರಿಸುತ್ತದೆ’ : ‘ಪ್ರಧಾನಿ ಮೋದಿ’ ಹುಟ್ಟುಹಬ್ಬಕ್ಕೆ ನಟ ಶಾರೂಖ್ ಖಾನ್ ಶುಭಾಶಯ |WATCH VIDEO
ಮೈಸೂರಿನಲ್ಲಿ ಸಿದ್ಧರಾಮಯ್ಯ ಭೇಟಿಯಾದ ನಟ ಕಿಚ್ಚ ಸುದೀಪ್

Sports

BIG NEWS: ಅಂಧ ಮಹಿಳೆಯರ ‌ಟಿ20 ವಿಶ್ವಕಪ್‌ ಟೂರ್ನಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಭಾರತ – ನೇಪಾಳ‌ ಪಂದ್ಯ ವೀಕ್ಷಿಸಿದ ಸಚಿವೆ
BREAKING : ಎಲ್ಲಾ ಮಹಿಳಾ ಒಲಿಂಪಿಕ್ ಸ್ಪರ್ಧೆಗಳಿಂದ ಟ್ರಾನ್ಸ್‌ಜೆಂಡರ್ ನಿಷೇಧಿಸಲು ನಿರ್ಧಾರ : ವರದಿ
ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ

Special

ಹೆಚ್ಚಾಗಿ ‘ಇಯರ್ ಫೋನ್’ ಬಳಸುತ್ತೀರಾ….? ಹಾಗಾದ್ರೆ ಈ ಸುದ್ದಿ ಓದಿ
ಸಾರ್ವಜನಿಕರೇ ಗಮನಿಸಿ : ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!
ಟಾಯ್ಲೆಟ್‌ಗೂ ಬಾತ್‌ರೂಮಿಗೂ ಇದೆ ವ್ಯತ್ಯಾಸ ; ನಿಮಗೆ ತಿಳಿದಿರಲಿ ಈ ವಿಷಯ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?