KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಹಣ ಬಾರದೆ ಇರುವ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ : ಇವರ ಖಾತೆಗೆ ಹಣ ಜಮಾ!

Published December 6, 2023 at 11:59 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಬಾರದೆ ಇರುವ ಫಲಾನುಭವಿಗಳಿಗೆ ಆಹಾರ ಇಲಾಖೆಯು ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಟುಂಬದ ಯಜಮಾನನ ಅನುಪಸ್ಥಿತಿಯಲ್ಲಿ 2ನೇ ಯಜಮಾನನ ಖಾತೆಗೆ ಹಣ ಜಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜೆ ಅಕ್ಕಿ ಬದಲಾಗಿ ಹಣವನ್ನು ಕುಟುಂಬದ ಯಜಮಾನರ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಆದರೆ, ಕೆಲವು ತಾಂತ್ರಿಕ ಕಾರಣದಿಂದಾಗಿ ಸುಮಾರು 9 ಲಕ್ಷ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗಿದ್ದಾರೆ.

ರಾಜ್ಯದ 9 ಲಕ್ಷ ಜನರಿಗೆ ಇದುವರೆಗೆ ಅನ್ನಭಾಗ್ಯದ ದುಡ್ಡು ಜಮೆಯಾಗಿಲ್ಲ. ಈ ಪಲಾನುಭವಿಗಳ ಪಡಿತರ ಚೀಟಿಯಲಿ ಮನೆಯ ಹಿರಿಯ ಸದಸ್ಯರ ಆಕೌಂಟ್ ನಿಷ್ಕ್ರಿಯ, ಆಧಾರ್ ಸೀಡಿಂಗ್ ಮತ್ತು ಕೆವೈಸಿ ಸಮಸ್ಯೆ ಸರಿಪಡಿಸಲಾಗಿದ್ದು, ಈ ತಿಂಗಳಿಂದಲೇ ಬಿಪಿಎಲ್‌ ಪಡಿತರದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ 2ನೇ ಯಜಮಾನರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ

BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ

BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ

TAGGED:BeneficiariesಫಲಾನುಭವಿಗಳುOwnerಖಾತೆಗೆ ಹಣಅನ್ನಭಾಗ್ಯAnnabhagyaMoney to Accountಯಜಮಾನ
Share This Article
Facebook Copy Link Print

Latest News

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ
BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ
BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ
BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !

Entertainment

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್
ಇಂದು ದಾಂಪತ್ಯ ಜೀವನಕ್ಕೆ ಅನುಶ್ರೀ -ರೋಷನ್, ಅರಿಶಿಣ ಶಾಸ್ತ್ರದ ಫೋಟೋ ವೈರಲ್
BIG NEWS: ಕಮಲ್ ಹಾಸನ್ ವಿರುದ್ಧ ಮತ್ತೊಂದು ದೂರು ದಾಖಲು

Sports

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ
BREAKING: ಗನ್ ರೀತಿ ಬ್ಯಾಟ್ ತೋರಿಸಿದ ಪಾಕ್ ಆಟಗಾರರಿಗೆ ದಂಡ, ಎಚ್ಚರಿಕೆ
BIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

Special

GOOD NEWS : ನವರಾತ್ರಿಗೆ ಮಹಿಳೆಯರಿಗೆ ‘ಭರ್ಜರಿ ಗಿಫ್ಟ್’ : 25 ಲಕ್ಷ ಉಚಿತ ‘LPG ಗ್ಯಾಸ್’ ಸಂಪರ್ಕ, ಜಸ್ಟ್ ಹೀಗೆ ಪಡೆಯಿರಿ.!
ಹೀಗಿರಲಿ ಲೆದರ್ ಶೂ ನಿರ್ವಹಣೆ
ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಮಾಡಿ ಈ ಉಪಾಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?