KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

Published August 24, 2023 at 6:02 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ನೀಡಬೇಕಾಗಿದ್ದ ಆಗಸ್ಟ್ ತಿಂಗಳ ಹಣವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಖಾತೆಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿದೆ.

ಆಗಸ್ಟ್ ತಿಂಗಳ ನೇರ ನಗದು ವರ್ಗಾವಣೆ ಆಗಸ್ಟ್ 10ರಿಂದ ಆರಂಭವಾಗಬೇಕಿತ್ತು. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ಇದೀಗ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳ ಫಲಾನುಭವಿಗಳಿಗೆ 5ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ನೀಡಬೇಕಾಗಿದ್ದ ಹಣ ಸಂದಾಯವಾಗಿದೆ.

ಮುಂದಿನ ಒಂದು ವಾರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ನಗದು ಜಮಾ ಆಗಲಿದೆ ಆಹಾರ ಇಲಾಖೆ ತಿಳಿಸಿದೆ.

You Might Also Like

ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!

‘ಅಖಂಡ 2’ ಅಬ್ಬರಕ್ಕೆ ವೇದಿಕೆ ರೆಡಿ: ಕಾನೂನು ವಿವಾದ ಬಗೆಹರಿಯಿತು, ಬಾಲಕೃಷ್ಣ ಚಿತ್ರದ ಹೊಸ ಬಿಡುಗಡೆ ದಿನಾಂಕ ಪ್ರಕಟ!

SHOCKING : ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಮನನೊಂದು  ದಾವಣಗೆರೆಯಲ್ಲಿ ಯುವಕ ಆತ್ಮಹತ್ಯೆ.!

2025 ರಲ್ಲಿ ‘ಗೂಗಲ್’ ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಟಾಪ್ 10 ಸಿನಿಮಾಗಳು ಇವು.!

TAGGED:Beneficiariesಫಲಾನುಭವಿಗಳುಅನ್ನಭಾಗ್ಯAnnabhagya5 kg rice5ಕೆಜಿ ಅಕ್ಕಿಹಣ ಖಾತೆಗೆಜಮಾ money credited to account
Share This Article
Facebook Copy Link Print

Latest News

ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ
40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
‘ಅಖಂಡ 2’ ಅಬ್ಬರಕ್ಕೆ ವೇದಿಕೆ ರೆಡಿ: ಕಾನೂನು ವಿವಾದ ಬಗೆಹರಿಯಿತು, ಬಾಲಕೃಷ್ಣ ಚಿತ್ರದ ಹೊಸ ಬಿಡುಗಡೆ ದಿನಾಂಕ ಪ್ರಕಟ!
SHOCKING : ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಮನನೊಂದು  ದಾವಣಗೆರೆಯಲ್ಲಿ ಯುವಕ ಆತ್ಮಹತ್ಯೆ.!

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ALERT : ಈ 19 ನಿಮಿಷಗಳ ವೈರಲ್ ‘MMS’ ಬಗ್ಗೆ ಎಚ್ಚರ .! ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ
ವಾಹನ ಸವಾರರಿಗೆ ಗುಡ್ ನ್ಯೂಸ್: ಇಂದಿನಿಂದ ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ. 50ರಷ್ಟು ರಿಯಾಯಿತಿ

Entertainment

BREAKING: ಬಿಗ್ ಬಾಸ್ ಶೋಗೆ ಬಿಗ್ ಶಾಕ್: ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲು ಮುಂದಾದ ಅಧಿಕಾರಿಗಳು
BIG NEWS: ವರದಕ್ಷಿಣೆ ಕಿರುಕುಳ: ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
ಬಿಗ್ ಬಾಸ್ ಸ್ಟುಡಿಯೋದಲ್ಲಿ ಪರಿಸರ ಮಾನದಂಡಗಳ ಪರಿಶೀಲನೆ: 7 ದಿನಗಳಲ್ಲಿ ತಪಾಸಣೆ ನಡೆಸಲು NGT ಸೂಚನೆ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಆರೋಗ್ಯ ಉತ್ತಮವಾಗಿರಲು ಸೇವಿಸಿ ʼವಿಟಮಿನ್ ಇʼ ಯುಕ್ತ ಆಹಾರ
ನಿಮ್ಮ ಸಹಿ ಹೇಳುತ್ತೆ ನಿಮ್ಮ ʼವ್ಯಕ್ತಿತ್ವʼ : ಇಂಟರೆಸ್ಟಿಂಗ್ ವಿಚಾರ ತಿಳಿಯಿರಿ.!
ಕಾಳು ಮೆಣಸಿನ ಎಲೆಗಳಿಂದಲೂ ಇದೆ ಹತ್ತು ಹಲವು ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?