ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗ’ದವರಿಗೆ ಗುಡ್ ನ್ಯೂಸ್ : `UPSC’ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  UPSC ನಾಗರೀಕ ಸೇವ ಮತ್ತು Banking PO ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 23), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಅಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ 04.12.2023 ಆಗಿದ್ದು ಹೆಚ್ಚಿ ನ ವಿವರಗಳಿಗಾಗಿ https://ocwd.karnataka.gov.inನ್ನು ನೋಡುವುದು.

ಅರ್ಹತೆ   ಮತ್ತು  ಸೂಚನೆಗಳು :

  1. ಅಂಗೀಕೃತವಿಶ್ವವಿದ್ಯಾಲಯದಿಂದಯಾವುದಾದರೊಂದು ಪದವಿ ಪಡೆದಿರಬೇಕು.
  2. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇಂರಬೇಕು.

    3, ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ  ಮಿತಿ – ಗರಿಷ ರ 5.00 ಲಕ್ಷಗಳು

  1. Online ಮೂಲಕಅರ್ಜಿಸಲ್ಲಿಸಲು ಕೊನೆಯ ದಿನಾಂಕ:04. 12 2023
  2. ಅಭ್ಯರ್ಥಿಗಳನ್ನುಕರ್ನಾಟಕ ಪರೀಕ್ಷಾ  ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 5, ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು.
  3. ಹೆಚ್ಚಿನವಿವರಗಳಿಗಾಗಿ,ಇಲ್ಲಾ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡುವುದು. ಸಹಾಯ ವಾಣಿ 8050770004 (ಸಮಯ ಬೆಳಗ್ಗೆ 10.00 ರಿಂದ ಸಂಜೆ 5 30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read