ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ.
ಕ್ಯಾನ್ಸರ್ʼ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಇಂತಹ ಮಾರಕ ರೋಗವನ್ನು ಬುಡಸಮೇತ ಕಿತ್ತೆಸೆಯಲು ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಇದರಿಂದ ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗುವವರ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ. ಅಲ್ಲದೇ ಬಿಪಿಎಲ್ ಕಾರ್ಡ್ ಹೊಂದಿರುವ ಕ್ಯಾನ್ಸರ್ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗಲಿದೆ.ನೀವಿನ್ನು ನಿಶ್ಚಿಂತರಾಗಿರಿ, ನಿಮ್ಮ ಆರೋಗ್ಯದ ಕಾಳಜಿಯನ್ನು ನಾವು ವಹಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ʼಕ್ಯಾನ್ಸರ್ʼ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಇಂತಹ ಮಾರಕ ರೋಗವನ್ನು ಬುಡಸಮೇತ ಕಿತ್ತೆಸೆಯಲು ನಮ್ಮ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.
— Siddaramaiah (@siddaramaiah) May 23, 2025
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಇದರಿಂದ ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗುವವರ… pic.twitter.com/6X5RLfdzEG