ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಗೂ 25 ಎಲೆಕ್ಟ್ರಿಕ್ ಬಸ್

ಮಂಡ್ಯ: ಪ್ರತಿ ಜಿಲ್ಲೆಗೆ 25 ಎಲೆಕ್ಟ್ರಿಕ್ ಬಸ್ ನೀಡಲು ಚಿಂತನೆ ನಡೆದಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಶನಿವಾರ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೆಚ್.ಡಿ.ಕೆ., ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್ ಗಳನ್ನು ನೀಡುವ ಚಿಂತನೆ ನಡೆಸಲಾಗಿದೆ. ಅವುಗಳನ್ನು ಶೀಘ್ರವೇ ಒದಗಿಸಲು ಕಾರ್ಯೊನ್ಮುಖರಾಗಿರುವುದಾಗಿ ತಿಳಿಸಿದ್ದಾರೆ.

ದೇಶದಲ್ಲಿ ಕಾರ್ಬನ್ ಡೈಆಕ್ಸೈಡ್ ಅನ್ನು ಶೂನ್ಯಗೊಳಿಸುವ ಸಂಕಲ್ಪ ಮಾಡಿರುವ ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದೆ. ರಾಜ್ಯಕ್ಕೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read