KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ!

Published July 27, 2023 at 5:59 am
Share
SHARE

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ  ಸಾಧ್ಯತೆ ಇದೆ.

ಹೌದು, ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಪ್ರಯೋಜನವನ್ನು ನೀಡುತ್ತದೆ, ಇದನ್ನು ತಲಾ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.

ಪಿಎಂ-ಕಿಸಾನ್ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್ ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ (ಎಸ್ಎಂಎಫ್) ಮೀಸಲಾಗಿತ್ತು ಆದರೆ ಯೋಜನೆಯ ವ್ಯಾಪ್ತಿಯನ್ನು ಜೂನ್ 01, 2019 ರಿಂದ ಎಲ್ಲಾ ಭೂ ಹಿಡುವಳಿ ರೈತರಿಗೆ ವಿಸ್ತರಿಸಲಾಯಿತು.ಪಿಎಂ-ಕಿಸಾನ್ ಯೋಜನೆಯ 13 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಸ್ಥಿತಿ ಪರಿಶೀಲನೆ ಹಂತಗಳು

ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ- pmkisan.gov.in
ಮುಖಪುಟದಲ್ಲಿರುವ ‘ಫಾರ್ಮರ್ಸ್ ಕಾರ್ನರ್'( Farmers Corner) ವಿಭಾಗದ ಮೇಲೆ ಕ್ಲಿಕ್ ಮಾಡಿ
‘ಫಲಾನುಭವಿ ಸ್ಥಿತಿ’ (Beneficiary Status’) ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ನೋಂದಾಯಿತ ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ನಮೂದಿಸಿ.
Get Data’ ಮೇಲೆ ಕ್ಲಿಕ್ ಮಾಡಿ

You Might Also Like

BIG NEWS : ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ನಟ ಕಿಚ್ಚ ಸುದೀಪ್ ಕಾರು ಅಪಘಾತ.!

ಪುಸ್ತಕ ಪ್ರಿಯರೇ ಗಮನಿಸಿ : ‘ಮೈಸೂರು ದಸರಾ’ ಹಿನ್ನೆಲೆ ಕನ್ನಡ ಪುಸ್ತಕ ಮಾರಾಟ ಮೇಳ ಆಯೋಜನೆ

SHOCKING : ರೈಲಿನಲ್ಲೇ ಚುಂಬಿಸಿ ಮುದ್ದಾಡಿದ ಜೋಡಿಗಳು : ವೈರಲ್ ವೀಡಿಯೋಗೆ ವ್ಯಾಪಕ ಟೀಕೆ |WATCH VIDEO

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಹಬ್ಬಗಳನ್ನ ನೆಮ್ಮದಿಯಾಗಿ ಆಚರಿಸಲು ಆಗುತ್ತಿಲ್ಲ : ಬಿ.ವೈ ವಿಜಯೇಂದ್ರ ಕಿಡಿ

ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್.!

TAGGED:MoneyಹಣರೈತರುFarmersಖಾತೆಗೆ ಜಮಾಪಿಎಂ ಕಿಸಾನ್PM Kisancredited to account
Share This Article
Facebook Copy Link Print

Latest News

BIG NEWS : ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿ ನಟ ಕಿಚ್ಚ ಸುದೀಪ್ ಕಾರು ಅಪಘಾತ.!
ಪುಸ್ತಕ ಪ್ರಿಯರೇ ಗಮನಿಸಿ : ‘ಮೈಸೂರು ದಸರಾ’ ಹಿನ್ನೆಲೆ ಕನ್ನಡ ಪುಸ್ತಕ ಮಾರಾಟ ಮೇಳ ಆಯೋಜನೆ
SHOCKING : ರೈಲಿನಲ್ಲೇ ಚುಂಬಿಸಿ ಮುದ್ದಾಡಿದ ಜೋಡಿಗಳು : ವೈರಲ್ ವೀಡಿಯೋಗೆ ವ್ಯಾಪಕ ಟೀಕೆ |WATCH VIDEO
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಹಬ್ಬಗಳನ್ನ ನೆಮ್ಮದಿಯಾಗಿ ಆಚರಿಸಲು ಆಗುತ್ತಿಲ್ಲ : ಬಿ.ವೈ ವಿಜಯೇಂದ್ರ ಕಿಡಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

BIG NEWS: ಪಾಕ್‌ ನಟಿ ಹುಮೈರಾ ಅಸ್ಗರ್ ಅನುಮಾನಾಸ್ಪದ ಸಾವು ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ !
BREAKING : ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ : ದೂರು ದಾಖಲು.!
BIG NEWS: ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ರ್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR ದಾಖಲು

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಹಾರ್ಮೋನ್ ಸಮತೋಲನ ಕಾಪಾಡಿಕೊಳ್ಳಲು ಸೇವಿಸಿ ಈ ಆಹಾರ
ಬೇಸಿಗೆಯಲ್ಲಿ ಹೆಚ್ಚು ʼಡಿಹೈಡ್ರೇಶನ್‌ʼ ಸಮಸ್ಯೆ…! ಇದನ್ನು ನಿವಾರಸದಿದ್ದರೆ ಅಪಾಯ ಗ್ಯಾರಂಟಿ…..!
ಬೇಸಿಗೆಯಲ್ಲಿ ಬಾಣಂತಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ಬಹಳ ಮುಖ್ಯ ಈ ಆರೈಕೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?