ವೃತ್ತಿನಿರತ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನ

ಹಾಸನ : ಹಾಸನ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿ ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಮರಗೆಲಸ, ಗಾರೆಕೆಲಸ, ಕ್ಷೌರಿಕ, ದೋಬಿ, ಎಲೆಕ್ಟಿçಕಲ್ ರಿಪೇರಿ, ಬೋರ್ಬೇಲ್ ರಿಪೇರಿ/ಮೋಟರ್ ವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದು, ಉಪನಿರ್ದೇಶಕರು(ಗ್ರಾ.ಕೈ) ಜಿಲ್ಲಾ ಪಂಚಾಯತ್, ಕೈಗಾರಿಕಾ ವಿಭಾಗ, ಹಾಸನ. ರವರ ಕಚೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಅರ್ಜಿಯನ್ನು ಆನ್ಲೈನ್ ಮೂಲಕ ದಾಖಲಾತಿಗಳೊಂದಿಗೆ ದಿನಾಂಕ:31-08-2025 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ ಲಾಟರಿ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕೈಗಾರಿಕಾ ವಿಭಾಗ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read