BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!

ಬೆಂಗಳೂರು : ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರ ಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ ₹2 ಸಾವಿರ ಅಪಾಯ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ.

ಹಗಲಿರುಳೆನ್ನದೆ ಚಳಿ, ಗಾಳಿ ಮಳೆಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರ ಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ ₹2 ಸಾವಿರ ಅಪಾಯ ಭತ್ಯೆ ನೀಡಲು ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read