KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಖಾತೆ ಇದ್ದು `ಗೃಹಲಕ್ಷ್ಮಿ’ ಹಣ ಸಿಗದವರಿಗೆ ಗುಡ್ ನ್ಯೂಸ್ : ಈ ರೀತಿ ಮಾಡಿದ್ರೆ ಬರುತ್ತೆ ಹಣ!

Published November 4, 2023 at 11:09 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ 2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ ಇದ್ದು, ಖಾತೆಗೆ ಹಣ ಬಾರದೇ ಇರುವವರಿಗೆ ಸರ್ಕಾರ ಮತ್ತೊಮ್ಮೆ ಪರಿಶೀಲಿಸಿ ಹಣ ಜಮಾ ಮಾಡಲು ಸಿದ್ಧತೆ ನಡೆಸಿದೆ.

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.

ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಕಂತಿನ ಹಣ ಕೂಡ ಪಡೆಯದವರು ತಮ್ಮ ತಾಲೂಕು ವ್ಯಾಪ್ತಿಗೆ ಬರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ CDPO ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ರೇಷನ್ ಕಾರ್ಡ್ ಮತ್ತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿ ಸ್ವೀಕೃತಿ ಪತ್ರದ ಪ್ರತಿಗಳನ್ನು ಸಲ್ಲಿಸಬೇಕು. ಅಧಿಕಾರಿಗಳ ಬಳಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಇರುವುದರಿಂದ ಅವರು ಏನು ಸಮಸ್ಯೆಯಾಗಿದೆ ಎಂಬುದನ್ನು ಹೇಳುತ್ತಾರೆ.

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.

You Might Also Like

BREAKING NEWS: ಮೊದಲು ಬ್ಯಾಟಿಂಗ್ ಮಾಡಿದ RCB 190/9: ಪಂಜಾಬ್ ಗೆ 191 ರನ್ ಗುರಿ

BREAKING: ರಷ್ಯಾಗೆ ಮತ್ತೊಂದು ಬಿಗ್ ಶಾಕ್: 1100 ಕೆಜಿ ಸ್ಫೋಟಕಗಳೊಂದಿಗೆ ಕ್ರಿಮಿಯನ್ ಸೇತುವೆ ನಾಶಪಡಿಸಿದ ಉಕ್ರೇನ್ | VIDEO

BREAKING: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಭೀಕರ ಘಟನೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಸ್ಕ್ರೂ ಡ್ರೈವರ್ ನಿಂದ ಇರಿದು ಹತ್ಯೆ | Shocking

ಸ್ವಯಂ ಉದ್ಯೋಗ, ಶಿಕ್ಷಣ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemebank accountಬ್ಯಾಂಕ್ ಖಾತೆಹಣ ಜಮಾmoney deposited
Share This Article
Facebook Copy Link Print

Latest News

BREAKING NEWS: ಮೊದಲು ಬ್ಯಾಟಿಂಗ್ ಮಾಡಿದ RCB 190/9: ಪಂಜಾಬ್ ಗೆ 191 ರನ್ ಗುರಿ
BREAKING: ರಷ್ಯಾಗೆ ಮತ್ತೊಂದು ಬಿಗ್ ಶಾಕ್: 1100 ಕೆಜಿ ಸ್ಫೋಟಕಗಳೊಂದಿಗೆ ಕ್ರಿಮಿಯನ್ ಸೇತುವೆ ನಾಶಪಡಿಸಿದ ಉಕ್ರೇನ್ | VIDEO
BREAKING: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್
ಭೀಕರ ಘಟನೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಸ್ಕ್ರೂ ಡ್ರೈವರ್ ನಿಂದ ಇರಿದು ಹತ್ಯೆ | Shocking

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಹಾಲಿನ ದರಕ್ಕಿಂತಲೂ ಅಗ್ಗವಾದ ಕಚ್ಚಾ ತೈಲ : ಇಳಿಕೆಯಾಗುತ್ತಾ ಪೆಟ್ರೋಲ್ – ಡೀಸೆಲ್ ದರ ?
BIG NEWS : ಫೇಸ್ ಬುಕ್ , ಇನ್’ಸ್ಟಾಗ್ರಾಂ ಖಾತೆಗೂ ‘ಐಟಿ’ ರೇಡ್ : ಹೊಸ ತೆರಿಗೆ ಮಸೂದೆಯಲ್ಲಿದೆ ಅವಕಾಶ.!
Shocking: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ; ವ್ಯಕ್ತಿ ಸಜೀವ ದಹನ

Entertainment

BIG NEWS: ಹನುಮದೇವರು ಕನ್ನಡ ಕಲಿಪುಂಗವ….ಅವರ ಕಾಲ ರಾಮಾಯಣ….ಕಮಲ್ ಹಾಸನ್ ಗೆ ಕನ್ನಡದ ಪುರಾತನ ಇತಿಹಾಸದ ಪಾಠ ಮಾಡಿನ ಜಗ್ಗೇಶ್
‘ಅಪ್ಪು’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪುಸ್ತಕದ ರೂಪದಲ್ಲಿ ಬರುತ್ತಿದೆ ಪುನೀತ್ ಜೀವನ ಚರಿತ್ರೆ.!
ಪಾಕ್ ಹಾಡಿಗೆ ಕುಣಿದು ʼಟ್ರೋಲ್‌ʼ ಆದ ಕಂಗನಾ !

Sports

BREAKING NEWS: ಮೊದಲು ಬ್ಯಾಟಿಂಗ್ ಮಾಡಿದ RCB 190/9: ಪಂಜಾಬ್ ಗೆ 191 ರನ್ ಗುರಿ
IPL ಫೈನಲ್ ಗೆದ್ದು ಟ್ರೋಫಿ ಎತ್ತಿ ಹಿಡಿಯಲಿದೆ RCB: ಭವಿಷ್ಯವಾಣಿಗೆ ಹೆಸರಾದ ಫಲೋಡಿ ‘ಸಟ್ಟಾ ಬಜಾರ್’ ನಲ್ಲೂ RCB ಪರ ಭಾರೀ ಬೆಟ್ಟಿಂಗ್
RCB V/S PBKS : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ಹೊಸ ವೀಡಿಯೋ ಬಿಡುಗಡೆ |WATCH VIDEO

Special

ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!
ಕಲಬೆರಕೆ ಮಸಾಲೆಗಳಿಂದ ಆರೋಗ್ಯಕ್ಕೆ ಹಾನಿ: ಶುದ್ಧತೆ ಪರೀಕ್ಷಿಸಲು ಸುಲಭ ಟಿಪ್ಸ್!
ಈ ಕಾರಣಕ್ಕೆ ಹುಡುಗ್ರು ನೋಡ್ತಾರಂತೆ ಹುಡುಗಿಯರ ತುಟಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?