KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!

Published August 18, 2023 at 5:14 am
Share
SHARE

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು,  ಅರ್ಜಿದಾರರಿಗೆ ಬಿಪಿಎಲ್​​ ಕಾರ್ಡ್​ ಕೊಡಲು ನಿರ್ಧಾರ ಮಾಡಿದ್ದೇವೆ. ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರಂದಿಗೆ ಮಾತನಾಡಿದ ಅವರು,ವೈದ್ಯಕೀಯ ಸೌಲಭ್ಯಕ್ಕೆ ಆದ್ಯತೆ ನೀಡಿದ್ದೇವೆ, ಕೆಲವರು ವೈದ್ಯಕೀಯ ಸೌಲಭ್ಯಕ್ಕೆ ಮಾತ್ರ ಕಾರ್ಡ್ ಕೇಳುತ್ತಿದ್ದಾರೆ. ಹೊಸ ಕಾರ್ಡ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ  5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ನಗದು ಮೊತ್ತ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ತಾಂತ್ರಿಕ ಸಮಸ್ಯೆಗಳು ಬಗೆಹರಿಸಿದ್ದು, ಇನ್ನೊಂದು ವಾರದಲ್ಲಿ ಎಲ್ಲ ಅರ್ಹ ಲಾನುಭವಿಗಳ ಖಾತೆಗೆ ಪಾವತಿಯಾಗಲಿದೆ ಎಂದರು.

ತೆಲಂಗಾಣ ಮತ್ತು ಆಂಧ್ರಪ್ರದೇಶ ಕೆಜಿಗೆ 39 ರಿಂದ 40 ರೂ.ನಂತೆ ಪೂರೈಸಲು ಗ್ರೀನ್ ಸಿಗ್ನಲ್ ನೀಡಿವೆ. ನಿಖರ ಬೆಲೆ ತಿಳಿಸಿದ ನಂತರ ಸರ್ಕಾರ ಮುಂದಿನ ಕ್ರಮವಹಿಸಲಿದೆ ಎಂದು ಹೇಳಿದ್ದಾರೆ.

You Might Also Like

BREAKING: ಸೌಲಭ್ಯ ನೀಡುವಲ್ಲಿ ಭ್ರಷ್ಟಾಚಾರ: ತುಮಕೂರು ಜಿಲ್ಲೆ ಎಸಿ, ತಹಶೀಲ್ದಾರ್ ಗಳ ವಿರುದ್ಧ ಕೇಸ್ ದಾಖಲು

ಮೆದುಳಿನ ಆಘಾತವಾಗದಂತೆ ವಹಿಸಿ ಎಚ್ಚರ…..!

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಯಾವ ರೇಷನ್ ಕಾರ್ಡನ್ನೂ ರದ್ದು ಮಾಡಲ್ಲ: ಸಚಿವ ಮುನಿಯಪ್ಪ

ಸವಿದು ನೋಡಿ ಸುಲಭವಾಗಿ ಜೀರ್ಣವಾಗುವ ಸೌತೆಕಾಯಿ ರಾಯ್ತಾ

ತೂಕ ಕಡಿಮೆ ಮಾಡಲು ನೆರವಾಗುತ್ತೆ ಈ ಹವ್ಯಾಸ….!

TAGGED:Karnatakaಕರ್ನಾಟಕಅರ್ಜಿ ಸಲ್ಲಿಕೆRation cardರೇಷನ್ ಕಾರ್ಡ್ಸಚಿವ ಮುನಿಯಪ್ಪ Minister Muniyappaapplication submitted
Share This Article
Facebook Copy Link Print

Latest News

BREAKING: ಸೌಲಭ್ಯ ನೀಡುವಲ್ಲಿ ಭ್ರಷ್ಟಾಚಾರ: ತುಮಕೂರು ಜಿಲ್ಲೆ ಎಸಿ, ತಹಶೀಲ್ದಾರ್ ಗಳ ವಿರುದ್ಧ ಕೇಸ್ ದಾಖಲು
ಮೆದುಳಿನ ಆಘಾತವಾಗದಂತೆ ವಹಿಸಿ ಎಚ್ಚರ…..!
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಯಾವ ರೇಷನ್ ಕಾರ್ಡನ್ನೂ ರದ್ದು ಮಾಡಲ್ಲ: ಸಚಿವ ಮುನಿಯಪ್ಪ
ಸವಿದು ನೋಡಿ ಸುಲಭವಾಗಿ ಜೀರ್ಣವಾಗುವ ಸೌತೆಕಾಯಿ ರಾಯ್ತಾ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
ಎಂಜಿ M9 ಎಲೆಕ್ಟ್ರಿಕ್ MPV: ಹಿಂದಿನ ಸೀಟ್‌ನಲ್ಲೇ ಸಿಗಲಿದೆ ಫುಲ್ ಲಾಂಜ್ ಅನುಭವ!
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ

Entertainment

ತಂದೆಯಿಂದ ತಮ್ಮನನ್ನು ರಕ್ಷಿಸಿದ ಪುಟ್ಟ ಬಾಲಕಿ ; ಕ್ಯೂಟ್ ವಿಡಿಯೋ ವೈರಲ್‌ | Watch
BIG NEWS : ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್.! ಹುಡುಗಿ ಯಾರು ಗೊತ್ತಾ..?
BREAKING: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಕಿಚ್ಚ ಸುದೀಪ್? ಹೇಳಿದ್ದೇನು?

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಮೊಬೈಲ್ ತಯಾರಿಕೆಯಲ್ಲಿ ಅಪಾಯಕಾರಿ ರಾಸಾಯನಿಕಗಳ ಬಳಕೆ….! ಆರೋಗ್ಯದ ಮೇಲೆ ಬೀರುತ್ತೆ ದುಷ್ಪರಿಣಾಮ…!
ಬೇಸಿಗೆಯಲ್ಲಿ ಬೇಡವೇ ಬೇಡ ಬಿಗಿಯಾದ ಬಟ್ಟೆ
ಬಾಯಿಗೆ ಕಹಿ, ಉದರಕ್ಕೆ ಸಿಹಿ ʼಹಾಗಲಕಾಯಿʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?