ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್ಕಾರ್ಡ್ ವಿತರಣೆ ಮಾಡಲಾಗಿದೆ.
ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್ಕಾರ್ಡ್ ಮೂಲಕ ನೇರ ವರ್ಗಾವಣೆಯಾಗಲಿದೆ.
ಅನ್ನಪೂರ್ಣ ಯೋಜನೆ
ಬೆಂಗಳೂರು ಜಲಮಂಡಳಿ ನೈರ್ಮಲೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ
700+ ನೈರ್ಮಲೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500 ಅನ್ನು ಸ್ಮಾರ್ಟ್ ಕಾರ್ಡ್ ಮೂಲಕ ನೇರ ನಗದು ವರ್ಗಾವಣೆ
ಎಕ್ಸಿಸ್ ಬ್ಯಾಂಕ್ನ ಸಹಯೋಗದೊಂದಿಗೆ ಸ್ಮಾರ್ಟ್ ಕಾರ್ಡ್ಗಳ ವಿತರಣೆ
ಈ ಯೋಜನೆಗೆ ಅಂದಾಜು ಮಾಸಿಕ ₹10.50 ಲಕ್ಷ ಮತ್ತು ವಾರ್ಷಿಕ ₹1.26 ಕೋಟಿ ವೆಚ್ಚ
ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆ.
ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್ಕಾರ್ಡ್ ವಿತರಣೆ ಮಾಡಲಾಗಿದೆ. ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್ಕಾರ್ಡ್ ಮೂಲಕ ನೇರ ವರ್ಗಾವಣೆಯಾಗಲಿದೆ. pic.twitter.com/UYSsBY1jSQ
— DIPR Karnataka (@KarnatakaVarthe) September 2, 2025