KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

Published April 1, 2025 at 3:14 pm
Share
SHARE

ಬೆಳಗಾವಿ : ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಜನವರಿ ತಿಂಗಳ ಹಣವನ್ನು ನಾವು ಈಗಾಗಲೇ ಕ್ಲಿಯರ್ ಮಾಡಿದ್ದೇವೆ. ಇನ್ನು ಫೆಬ್ರವರಿ ಕಂತಿನ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮೊನ್ನೆ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಜಮಾ ಆಗಿದೆ. 2500 ಕೋಟಿ ರೂ ಹಣ ಕ್ಲಿಯರ್ ಆಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

 

 

You Might Also Like

BIG NEWS: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕಾರಣ ಬಿಚ್ಚಿಟ್ಟ ಮಹಿಳೆ!

ಕ್ರಿಕೆಟಿಗ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ ಮದುವೆ ಫಿಕ್ಸ್: ತಾಜ್ ಹೋಟೆಲ್‌ನಲ್ಲಿ ಅದ್ಧೂರಿ ವಿವಾಹ !

ರೈಡ್‌ 2 ಆಫರ್ ಬಂದಿದ್ದರೂ ತಿರಸ್ಕರಿಸಿದ ಇಲಿಯಾನಾ: ಕಾರಣ ಕೇಳಿದ್ರೆ ನೀವು ಅಚ್ಚರಿಪಡ್ತೀರಾ !

ವಾರ್ 2 ಪ್ರೊಮೋ IPL ಫೈನಲ್‌ನಲ್ಲಿ: ಹೃತಿಕ್-ಎನ್‌ಟಿಆರ್ ಕಾದಾಟಕ್ಕೆ ಕ್ರಿಕೆಟ್ ಮೈದಾನ ಸಾಕ್ಷಿ!

BIG NEWS: ಕರೆಂಟ್ ಶಾಕ್ ಹೊಡೆದು ಮತ್ತೋರ್ವ ಲೈನ್ ಮೆನ್ ಸಾವು

TAGGED:GOOD NEWS: Good news for housewives: February's 'Grihalakshmi' money will be deposited into the account in the first week of April.
Share This Article
Facebook Copy Link Print

Latest News

BIG NEWS: ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕಾರಣ ಬಿಚ್ಚಿಟ್ಟ ಮಹಿಳೆ!
ಕ್ರಿಕೆಟಿಗ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ ಮದುವೆ ಫಿಕ್ಸ್: ತಾಜ್ ಹೋಟೆಲ್‌ನಲ್ಲಿ ಅದ್ಧೂರಿ ವಿವಾಹ !
ರೈಡ್‌ 2 ಆಫರ್ ಬಂದಿದ್ದರೂ ತಿರಸ್ಕರಿಸಿದ ಇಲಿಯಾನಾ: ಕಾರಣ ಕೇಳಿದ್ರೆ ನೀವು ಅಚ್ಚರಿಪಡ್ತೀರಾ !
ವಾರ್ 2 ಪ್ರೊಮೋ IPL ಫೈನಲ್‌ನಲ್ಲಿ: ಹೃತಿಕ್-ಎನ್‌ಟಿಆರ್ ಕಾದಾಟಕ್ಕೆ ಕ್ರಿಕೆಟ್ ಮೈದಾನ ಸಾಕ್ಷಿ!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ʼಡ್ರೈವಿಂಗ್ ಲೈಸೆನ್ಸ್ʼ ನವೀಕರಣ: ದಂಡ ತಪ್ಪಿಸಲು ಹೀಗೆ ಮಾಡಿ !
ʼಉಬರ್ʼ ನಲ್ಲಿ ಪ್ರಯಾಣಿಸುವಾಗಲೇ ಚಾಲಕನಿಗೆ ಅನಾರೋಗ್ಯ ; ಸ್ಟೀರಿಂಗ್ ಹಿಡಿದ ಮಹಿಳೆಯಿಂದ ಮಹತ್ವದ ಸಂದೇಶ | Watch Video
ತೇಜ್ ಪ್ರತಾಪ್ ಸ್ಕೂಟರ್ ಸವಾರಿ ; ನಿತೀಶ್ ನಿವಾಸದ ಮುಂದೆ ಗದ್ದಲ | Watch Video

Entertainment

ಯಶಸ್ಸಿನ ಉತ್ತುಂಗದಲ್ಲಿದ್ದಾಗ ವಿವಾಹ, 13 ವರ್ಷಗಳ ನಂತರ ವಿಚ್ಛೇದನ: ಆ ನಟಿ ಈಗ ಒಂಟಿ !
SHOCKING : ಸುಪ್ರೀಂಕೋರ್ಟ್‌ನಲ್ಲೇ ನನ್ನ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆದಿತ್ತು : ಆಘಾತಕಾರಿ ಅನುಭವ ಹಂಚಿಕೊಂಡ ನಟಿ ‘ನಿಮ್ರಿತ್ ಕೌರ್’..!
ಕುಂಭಮೇಳದ ವೈರಲ್ ಬೆಡಗಿ ಮೋನಾಲಿಸಾ ಕಣ್ಣೀರು ; ವಿಡಿಯೋ ವೈರಲ್‌ | Watch Video

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

ʼಟೊಮೆಟೊʼ ಸೇವಿಸುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ
ನಿಮ್ಮ ಈ 3 ಅಭ್ಯಾಸಗಳು ಬ್ರೇಕಪ್‌ ಗೆ ಕಾರಣವಾಗಬಹುದು ಕೂಡಲೇ ಅದನ್ನು ಬದಲಾಯಿಸಿಕೊಳ್ಳಿ…!
ಬಾತ್‌ ರೂಮ್‌ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯತೆಯಾಗಿರಬೇಕು ಯಾಕೆ ಗೊತ್ತಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?