GOOD NEWS : ರಾಜ್ಯದ ಅರ್ಚಕರಿಗೆ ಗುಡ್ ನ್ಯೂಸ್ :  ಇನ್ಮುಂದೆ ‘ತಸ್ತಿಕ್‌ ಮೊತ್ತ’ ಬ್ಯಾಂಕ್‌ ಖಾತೆಗಳಿಗೆ ನೇರ ಜಮಾ

ಬೆಂಗಳೂರು : ದೇವಸ್ಥಾನಗಳ ಅರ್ಚಕರಿಗೆ ತಸ್ತಿಕ್ ಮೊತ್ತ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಗತ್ಯ ದಾಖಲೆ ಒದಗಿಸಿದ 14 ಸಾವಿರ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ನೇರ ಜಮೆಯಾಗುತ್ತಿದ್ದು, ಉಳಿದ 21 ಸಾವಿರ ಅರ್ಚಕರಿಗೆ ಈ ಸೌಲಭ್ಯ ವಿಸ್ತರಣೆಯಾಗಲಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read